ಅಹೋಮ್ ಸಾಮ್ರಾಜ್ಯದ ವೀರ ಲಚಿತ್ ಬರ್ಫುಕನ್ ಅವರ 400 ನೇ ಜನ್ಮ ವಾರ್ಷಿಕೋತ್ಸವ

ರಾಷ್ಟ್ರೀಯ ಹಿತಾಸಕ್ತಿ ರಕ್ತ ಸಂಬಂಧಗಳಿಗಿಂತ ಹೆಚ್ಚು: ಪ್ರಧಾನಿ ಮೋದಿ

Team Udayavani, Nov 25, 2022, 3:46 PM IST

1-aSSASAs

ನವದೆಹಲಿ : ವಸಾಹತುಶಾಹಿ ಯುಗದಲ್ಲಿ ಪಿತೂರಿಯ ಭಾಗವಾಗಿ ಬರೆಯಲ್ಪಟ್ಟ ಇತಿಹಾಸದ ಪುಟಗಳಲ್ಲಿ ಕಳೆದುಹೋಗಿರುವ ತನ್ನ ವೈವಿಧ್ಯಮಯ ಪರಂಪರೆಯನ್ನು ಆಚರಿಸುವ ಮೂಲಕ ಭಾರತವು ತನ್ನ ಹಿಂದಿನ ತಪ್ಪುಗಳನ್ನು ಸರಿಪಡಿಸುತ್ತಿದೆ ಮತ್ತು ಇತಿಹಾಸದ ಪುಟಗಳಲ್ಲಿ ಕಳೆದುಹೋಗಿರುವ ತನ್ನ ಮಹಾನ್ ವ್ಯಕ್ತಿಗಳನ್ನು ನೆನಪಿಸಿಕೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ಲಚಿತ್ ಬರ್ಫುಕನ್ ಅವರ 400 ನೇ ಜನ್ಮ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ಇತಿಹಾಸವು ಗುಲಾಮಗಿರಿಯ ಬಗ್ಗೆ ಮಾತ್ರವಲ್ಲ, ಅದರ ಯೋಧರ ಬಗ್ಗೆಯೂ ಇದೆ ಎಂದು ಹೇಳಿದರು.

ಲಚಿತ್ ಬರ್ಫುಕನ್ ಅವರಂತಹ ಮಹಾನ್ ವ್ಯಕ್ತಿಗಳು ಮತ್ತು ಭಾರತದ ಅಮರ ಸಂತತಿಗಳು ಈ ಅಮೃತ ಕಾಲದ ಸಂಕಲ್ಪಗಳ ಈಡೇರಿಕೆಗೆ ನಮ್ಮ ನಿರಂತರ ಸ್ಫೂರ್ತಿ ಎಂದರು.

ದುರದೃಷ್ಟವಶಾತ್ ಸ್ವಾತಂತ್ರ್ಯದ ನಂತರವೂ ವಸಾಹತುಶಾಹಿ ಯುಗದಲ್ಲಿ ಪಿತೂರಿಯ ಭಾಗವಾಗಿ ಬರೆಯಲಾದ ಇತಿಹಾಸವನ್ನು ಕಲಿಸಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು.

“ಸ್ವಾತಂತ್ರ್ಯದ ನಂತರ ಗುಲಾಮಗಿರಿಯ ಕಾರ್ಯಸೂಚಿಯನ್ನು ಬದಲಾಯಿಸುವ ಅಗತ್ಯವಿತ್ತು ಆದರೆ ಅದು ಸಂಭವಿಸಲಿಲ್ಲ. ದೇಶದ ಮೂಲೆಮೂಲೆಯಲ್ಲಿ ವೀರ ಪುತ್ರರು ಮತ್ತು ಪುತ್ರಿಯರು ದಮನಕಾರಿಗಳ ವಿರುದ್ಧ ಹೋರಾಡಿದರು ಆದರೆ ಈ ಇತಿಹಾಸವನ್ನು ಉದ್ದೇಶಪೂರ್ವಕವಾಗಿ ಹತ್ತಿಕ್ಕಲಾಯಿತು. ಇಂದು, ಭಾರತವು ವಸಾಹತುಶಾಹಿಯ ಸಂಕೋಲೆಗಳನ್ನು ಮುರಿದಿದೆ ಮತ್ತು ನಮ್ಮ ಪರಂಪರೆಯನ್ನು ಆಚರಿಸುತ್ತಾ ಮತ್ತು ನಮ್ಮ ವೀರರನ್ನು ಹೆಮ್ಮೆಯಿಂದ ಸ್ಮರಿಸುತ್ತಾ ಮುನ್ನಡೆಯುತ್ತಿದೆ” ಎಂದರು.

ಲಚಿತ್ ಬರ್ಫುಕನ್ ಹೇಗೆ ರಾಷ್ಟ್ರೀಯ ಹಿತಾಸಕ್ತಿಯನ್ನು ರಕ್ತ ಸಂಬಂಧಗಳಿಗಿಂತ ಹೆಚ್ಚಾಗಿ ಇಟ್ಟುಕೊಂಡಿದ್ದರು ಮತ್ತು ಅವರ ನಿಕಟ ಸಂಬಂಧಿಯನ್ನು ಶಿಕ್ಷಿಸಲು ಹೇಗೆ ಹಿಂಜರಿಯಲಿಲ್ಲ ಎಂಬುದನ್ನು ಮೋದಿ ನೆನಪಿಸಿಕೊಂಡರು.

ಲಚಿತ್ ಬರ್ಫುಕನ್ ಅವರ ಜೀವನವು ರಾಜವಂಶಕ್ಕಿಂತ ಮೇಲೇರಲು ಮತ್ತು ದೇಶದ ಬಗ್ಗೆ ಯೋಚಿಸಲು ನಮಗೆ ಸ್ಫೂರ್ತಿ ನೀಡುತ್ತದೆ. ದೇಶಕ್ಕಿಂತ ಯಾವುದೇ ಸಂಬಂಧ ದೊಡ್ಡದಲ್ಲ ಎಂದು ಅವರು ಹೇಳಿದ್ದರು’ ಎಂದರು.

ಬರ್ಫುಕನ್ (ನವೆಂಬರ್ 24, 1622-ಏಪ್ರಿಲ್ 25, 1672) ಅಸ್ಸಾಂನ ಅಹೋಮ್ ಸಾಮ್ರಾಜ್ಯದ ಸೇನಾ ನಾಯಕರಾಗಿದ್ದರು. ಅವರು ಮೊಘಲರನ್ನು ಸೋಲಿಸಿದ್ದರು ಮತ್ತು ಔರಂಗಜೇಬ್ ನಿರಂತರವಾಗಿ ಸಾಮ್ರಾಜ್ಯ ವಿಸ್ತರಿಸುತ್ತಿದ್ದ ಮಹತ್ವಾಕಾಂಕ್ಷೆಗಳನ್ನು ಯಶಸ್ವಿಯಾಗಿ ತಡೆದು ನಿಲ್ಲಿಸಿದ್ದರು.

ಟಾಪ್ ನ್ಯೂಸ್

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

v

By Polls; ಕಳೆಗಟ್ಟಿದ ಚನ್ನಪಟ್ಟಣ; ಉಪಚುನಾವಣೆ ಅಭ್ಯರ್ಥಿ ಅಂತಿಮಗೊಳಿಸಿದ ಜೆಡಿಎಸ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.