![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 3, 2021, 9:45 PM IST
ನವದೆಹಲಿ: ದೇಶದ ಸೇವಾ ಕ್ಷೇತ್ರ ಕಳೆದ ತಿಂಗಳು ಶರವೇಗದ ಅಭಿವೃದ್ಧಿಯನ್ನು ದಾಖಲಿಸಿದೆ.
ಹತ್ತು ವರ್ಷಗಳಿಗೆ ಹೋಲಿಕೆ ಮಾಡಿದರೆ ಸೇವಾ ವಲಯವು ಎರಡನೇ ಬಾರಿಗೆ ಕ್ಷಿಪ್ರ ಬೆಳವಣಿಗೆ ದಾಖಲಿಸಿ ದಂತಾಗಿದೆ ಎಂದು ಪರ್ಚೇಸಿಂಗ್ ಮ್ಯಾನೇಜರ್ಸ್ ಇಂಡೆಕ್ಸ್ (ಪಿಎಂಐ)ನ ವರದಿ ಹೇಳಿದೆ.
ಸೋಂಕಿನ ಕರಾಳ ಛಾಯೆಯಿಂದ ಸೇವಾ ಕ್ಷೇತ್ರ, ಮಾರುಕಟ್ಟೆಯಲ್ಲಿನ ವಿವಿಧ ವಾಣಿಜ್ಯಿಕ ವಹಿವಾಟುಗಳು, ಸೇವೆಗಳಲ್ಲಿ ಚೇತರಿಕೆ ಕಾಣಿಸಿಕೊಂಡಿದ್ದರಿಂದ ಪಿಎಂಐ ಸೂಚ್ಯಂಕ 58.1ಕ್ಕೆ ಏರಿಕೆಯಾಗಿದೆ.
ಆದರೆ ಅಕ್ಟೋಬರ್ಗೆ ಹೋಲಿಸಿದರೆ ನವೆಂಬರ್ನಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಿದೆ. ಅಕ್ಟೋಬರ್ನಲ್ಲಿ ಸೂಚ್ಯಂಕ 58.4 ಆಗಿತ್ತು. 2011ರ ಜುಲೈಗೆ ಹೋಲಿಕೆ ಮಾಡಿದರೆ, ಈ ಸಾಂಖ್ಯಿಕ ಮಾಹಿತಿ ಎರಡನೇ ಅತ್ಯಂತ ದಾಖಲೆಯ ಏರಿಕೆ. ನವೆಂಬರ್ನ ಮಾಹಿತಿ ಗಮನಿಸಿದಾಗ, ಸತತ ನಾಲ್ಕನೇ ಬಾರಿಗೆ ಸೂಚ್ಯಂಕದಲ್ಲಿ ಏರಿಕೆಯಾಗಿದೆ.
ಇದನ್ನೂ ಓದಿ:ಸೂರಜ್ ರೇವಣ್ಣ ನಾಮಪಪತ್ರ ಪ್ರಶ್ನಿಸಿ ಅರ್ಜಿ: ಸರಕಾರ, ಆಯೋಗಕ್ಕೆ ನೋಟಿಸ್
ಸೋಂಕಿನ ಸಂಖ್ಯೆ ಹೆಚ್ಚುತ್ತಿರುವುದರಿಂದಲಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತೀಯ ಸೇವಾ ಕ್ಷೇತ್ರಕ್ಕೆ ಕೊಂಚ ಹಿನ್ನಡೆ ಉಂಟಾಗಿದೆ.
ಪಿಎಂಐ ಸೂಚ್ಯಂಕದಲ್ಲಿ 50 ಪಾಯಿಂಟ್ಸ್ಗಳಿಗಿಂತ ಹೆಚ್ಚಿದ್ದರೆ ಸೂಚ್ಯಂಕ ಏರಿಕೆಯಾಗಿದೆ ಮತ್ತು 50ಕ್ಕಿಂತ ಕೆಳಗೆ ಇದ್ದರೆ ಅದು ಕುಸಿದಿದೆ ಎಂದು ವಿಶ್ಲೇಷಿಸಲಾಗುತ್ತದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.