ಸುಧಾರಿತ ಪಿನಾಕ ರಾಕೆಟ್‌ ಲಾಂಚರ್‌ ಯಶಸ್ವಿ ಪರೀಕ್ಷೆ

ಡಿಆರ್‌ಡಿಒದಿಂದ ಅಭಿವೃದ್ಧಿಗೊಳಿಸಲ್ಪಟ್ಟಿರುವ ಈ ಸಾಧನದಿಂದ ಭಾರತೀಯ ಸೇನೆಗೆ ಬಲ

Team Udayavani, Dec 11, 2021, 9:30 PM IST

ಸುಧಾರಿತ ಪಿನಾಕ ರಾಕೆಟ್‌ ಲಾಂಚರ್‌ ಯಶಸ್ವಿ ಪರೀಕ್ಷೆ

ನವದೆಹಲಿ: ಡಿಆರ್‌ಡಿಒದಿಂದ ಅಭಿವೃದ್ಧಿಪಡಿಸಲ್ಪಟ್ಟಿರುವ ವಿಸ್ತೃತ ದೂರದ ಪಿನಾಕ ಮಲ್ಟಿ ಬ್ಯಾರೆಲ್‌ ರಾಕೆಟ್‌ ಲಾಂಚರ್‌ ಸಿಸ್ಟಮ್‌ ಅನ್ನು ಶನಿವಾರ ಯಶಸ್ವಿಯಾಗಿ ಪರೀಕ್ಷಿಸಲಾಯಿತು.

ರಾಜಸ್ಥಾನದ ಜೈಸಲ್ಮೇರ್‌ ಜಿಲ್ಲೆಯ ಪೋಖ್ರಾನ್ ಪ್ರದೇಶದಲ್ಲಿ ಹಲವು ಭಿನ್ನ ದೂರಗಳನ್ನು ಯಶಸ್ವಿಯಾಗಿ ತಲುಪಬಲ್ಲ ರಾಕೆಟ್‌ಗಳನ್ನು ಪರೀಕ್ಷಿಸಲಾಯಿತು. ಈ ವೇಳೆ ರಾಕೆಟ್‌ಗಳಿಗೆ ವಿವಿಧ ಸಾಮರ್ಥ್ಯದ ಸಿಡಿತಲೆಗಳನ್ನು ಅಳವಡಿಸಲಾಗಿತ್ತು. ವಿವಿಧ ದೂರದ ಗುರಿಗಳನ್ನೂ ನಿಗದಿಪಡಿಸಲಾಗಿತ್ತು. ನಿಖರವಾಗಿ ಎಷ್ಟು ಸಾಮರ್ಥ್ಯ, ಎಷ್ಟು ದೂರದ ರಾಕೆಟ್‌ಗಳಿವು ಎಂಬ ಮಾಹಿತಿ ಲಭ್ಯವಾಗಿಲ್ಲ.

ಪ್ರಸ್ತುತ ಪರೀಕ್ಷೆಗೊಳಪಟ್ಟಿರುವ ವ್ಯವಸ್ಥೆ, ಈ ಹಿಂದೆ ಪಿನಾಕ (ಶಿವನ ಧನುಸ್ಸಿನ ಹೆಸರು) ರಾಕೆಟ್ಸ್‌ ಎಂದು ಕರೆಸಿಕೊಳ್ಳುತ್ತಿದ್ದ ವ್ಯವಸ್ಥೆಯ ಸುಧಾರಿತ ರೂಪ. ಡಿಆರ್‌ಡಿಒ ಇದನ್ನು ವಿನ್ಯಾಸ ಮಾಡಿದೆ. ಪುಣೆಯ ಹೈ ಎನರ್ಜಿ ಮೆಟೀರಿಯಲ್ಸ್‌ ರೀಸರ್ಚ್‌ ಪ್ರಯೋಗಾಲಯದಲ್ಲಿ ರೂಪಿಸಲಾಗಿದೆ.

ಇದನ್ನೂ ಓದಿ:ಅನಾರೋಗ್ಯದಿಂದ ಬಳಲುತ್ತಿರುವ ಬಾಲಕನ ಚಿಕಿತ್ಸೆಗಾಗಿ ಯಕ್ಷ ವೇಷ ಧರಿಸಿ ಸಂತೆಯಲ್ಲಿ ಧನ ಸಂಗ್ರಹ

ಮೂರು ದಿನಗಳಿಂದ ಪರೀಕ್ಷೆ:
ಸತತ ಮೂರು ದಿನಗಳ ಪೋಖ್ರಾನ್ ರೇಂಜ್‌ನಲ್ಲಿ ರಾಕೆಟ್‌ಗಳನ್ನು ಪರೀಕ್ಷೆ ಮಾಡಲಾಗಿದೆ. ಹಾಗೆಯೇ ದೇಶೀಯವಾಗಿ ನಿರ್ಮಿಸಲಾಗಿರುವ ಪ್ರಾಕ್ಸಿಮಿಟಿ ಫ್ಯೂಝ್ಗಳ (ಗುರಿ ಸನಿಹವಾದಾಗ ಸ್ಫೋಟಕಗಳನ್ನು ಸ್ಫೋಟಿಸುವ ಸಾಧನ) ಪರೀಕ್ಷೆಯನ್ನೂ ಯಶಸ್ವಿಯಾಗಿ ಮುಗಿಸಲಾಗಿದೆ. ಈ ಸಾಧನಗಳನ್ನು ಭಾರತೀಯ ಸೇನೆ ಬಳಸುತ್ತದೆ. ಇದೇ ವರ್ಷ ಜೂನ್‌ನಲ್ಲಿ, ಇದೇ ತಿಂಗಳಲ್ಲಿ ಹಿಂದೊಮ್ಮೆ ಇವುಗಳನ್ನು ಪರೀಕ್ಷಿಸಲಾಗಿತ್ತು.

ಟಾಪ್ ನ್ಯೂಸ್

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.