ಅಣ್ವಸ್ತ್ರ ಸಾಮರ್ಥ್ಯದ ಅಗ್ನಿ –4 ಕ್ಷಿಪಣಿ ಪ್ರಯೋಗ ಯಶಸ್ವಿ


Team Udayavani, Jun 7, 2022, 12:23 AM IST

ಅಣ್ವಸ್ತ್ರ ಸಾಮರ್ಥ್ಯದ ಅಗ್ನಿ –4 ಕ್ಷಿಪಣಿ ಪ್ರಯೋಗ ಯಶಸ್ವಿ

ಹೊಸದಿಲ್ಲಿ: ಪರಮಾಣು ಶಸ್ತ್ರಾಸ್ತ್ರಗಳನ್ನು ಕೊಂಡೊಯ್ಯುವ ಸಾಮರ್ಥ್ಯವುಳ್ಳ, “ಅಗ್ನಿ-4′ ಕ್ಷಿಪಣಿಯನ್ನು ಒಡಿಶಾದ ಕರಾವಳಿ ಪ್ರದೇಶದಲ್ಲಿ ಸೋಮವಾರ ಯಶಸ್ವಿಯಾಗಿ ಪ್ರಯೋಗಿಸಲಾಯಿತು.

ಒಡಿಶಾದ ಕರಾವಳಿ ಪ್ರದೇಶದಲ್ಲಿರುವ ಡಾ| ಅಬ್ದುಲ್‌ ಕಲಾಂ ದ್ವೀಪದಲ್ಲಿ ಸಂಜೆ 7.30ರ ಸುಮಾರಿಗೆ ಕ್ಷಿಪಣಿಯನ್ನು ಉಡಾವಣೆ ಗೊಳಿಸಲಾಗಿತ್ತು.

ಸುಮಾರು 4 ಸಾವಿರ ಕಿ.ಮೀ. ದೂರದಲ್ಲಿ ನಿಗದಿಗೊಳಿಸಲಾಗಿದ್ದ ಗುರಿಯನ್ನು ಕ್ಷಿಪಣಿಯು ಯಶಸ್ವಿಯಾಗಿ ಮುಟ್ಟಿದೆ. ಇದರಿಂದ, “ಸ್ಟ್ರಾಟೆಜಿಕ್‌ ಫೋರ್ಸಸ್‌ ಕಮಾಂಡ್‌’ ವತಿಯಿಂದ ಈ ಪರೀಕ್ಷೆಯನ್ನು ನಡೆಸಲಾಗಿದ್ದು, ಕ್ಷಿಪಣಿಯು ಅಂದುಕೊಂಡಂತೆ ಗುರಿಯನ್ನು ಮುಟ್ಟಿದೆ.

ಈ ಕ್ಷಿಪಣಿಯ ಸೇರ್ಪಡೆಯು, ಭಾರತೀಯ ಶಸ್ತ್ರಾಸ್ತ್ರ ಸಂಗ್ರಹಾಗಾರಕ್ಕೆ ಹೊಸ ಶಕ್ತಿಯನ್ನು ತಂದುಕೊಡಲಿದೆ ಎಂದು ರಕ್ಷಣ ಇಲಾಖೆ ಬಣ್ಣಿಸಿದೆ. ಅಗ್ನಿ-4 ಕ್ಷಿಪಣಿಯು ಅಗ್ನಿ ಸರಣಿಯಲ್ಲಿ ಭಾರತವು ತಯಾರಿಸಿರುವ ನಾಲ್ಕನೇ ಅಸ್ತ್ರವಾಗಿದೆ.

ಇದಕ್ಕೆ ಮೊದಲು “ಅಗ್ನಿ-2 ಪ್ರೈಮ್‌’ ಎಂದು ಹೆಸರಿಡಲಾಗಿತ್ತು. ಈಗ ಅದನ್ನು ಅಗ್ನಿ-4 ಎಂದು ಬದಲಾಯಿಸಲಾಗಿದೆ. ರಕ್ಷಣ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಇದರ ನಿರ್ಮಾತೃ.

ಟಾಪ್ ನ್ಯೂಸ್

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

CM-siddu

Tax Injustice: 5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ

Rahul

Congress Government: ಒಳ ಮೀಸಲಿಗಾಗಿ ಎಡಗೈ ಬಣ ರಾಹುಲ್‌ ಗಾಂಧಿಗೆ ಮೊರೆ

1-kkkk

Kumbhamela; ನಕಲಿ ಬಾಬಾಗಳ ಹಾವಳಿ: ಪ್ರಯಾಗ್‌ರಾಜ್‌ನಲ್ಲಿ ಸಾಧುಗಳಿಗೆ ಐಡಿ ಕಾರ್ಡ್‌?

HDK

CM Post: ಅಧಿಕಾರಕ್ಕಾಗಿ ಜೆಡಿಎಸ್‌ಗೆ ಸಿದ್ದರಾಮಯ್ಯ ದ್ರೋಹ: ಎಚ್‌.ಡಿ.ಕುಮಾರಸ್ವಾಮಿ

ಮಲ್ಪೆ ಬಂದರಿನಲ್ಲಿ ಭದ್ರತೆಯ ಕೊರತೆ

Udupi: ಮಲ್ಪೆ ಬಂದರಿನಲ್ಲಿ ಭದ್ರತೆಯ ಕೊರತೆ

1-himm

Muslims; ಹಿಮಾಚಲ ಸೇಬು ಬಹಿಷ್ಕರಿಸಿ: ಒವೈಸಿ ಪಕ್ಷದ ನಾಯಕನ ವಿವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kkkk

Kumbhamela; ನಕಲಿ ಬಾಬಾಗಳ ಹಾವಳಿ: ಪ್ರಯಾಗ್‌ರಾಜ್‌ನಲ್ಲಿ ಸಾಧುಗಳಿಗೆ ಐಡಿ ಕಾರ್ಡ್‌?

1-himm

Muslims; ಹಿಮಾಚಲ ಸೇಬು ಬಹಿಷ್ಕರಿಸಿ: ಒವೈಸಿ ಪಕ್ಷದ ನಾಯಕನ ವಿವಾದ

arrest-lady

Love; ಒಟ್ಟಿಗಿರಲು ಭಿಕ್ಷುಕನನ್ನು ಸುಟ್ಟು ಪ್ರೇಮಿಗಳ ನಾಟಕ!!: 27 ವರ್ಷದ ಯುವತಿ ಬಂಧನ

bsf

Indian Army; ಗಡಿಭಾಗದ ನೆಲೆಗಳಲ್ಲಿ ಸರಕು ಸಾಗಣೆಗೆ ಖಾಸಗಿ ಕಾಪ್ಟರ್‌ ಬಳಕೆ?

1-reee

Scheduled Castes ರಾಷ್ಟ್ರೀಯ ಆಯೋಗಕ್ಕೆ 4 ವರ್ಷದಲ್ಲಿ 47,000 ದೂರು ಸಲ್ಲಿಕೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

CM-siddu

Tax Injustice: 5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ

Rahul

Congress Government: ಒಳ ಮೀಸಲಿಗಾಗಿ ಎಡಗೈ ಬಣ ರಾಹುಲ್‌ ಗಾಂಧಿಗೆ ಮೊರೆ

HDK

CM Post: ಅಧಿಕಾರಕ್ಕಾಗಿ ಜೆಡಿಎಸ್‌ಗೆ ಸಿದ್ದರಾಮಯ್ಯ ದ್ರೋಹ: ಎಚ್‌.ಡಿ.ಕುಮಾರಸ್ವಾಮಿ

1-kkkk

Kumbhamela; ನಕಲಿ ಬಾಬಾಗಳ ಹಾವಳಿ: ಪ್ರಯಾಗ್‌ರಾಜ್‌ನಲ್ಲಿ ಸಾಧುಗಳಿಗೆ ಐಡಿ ಕಾರ್ಡ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.