ಅಣ್ವಸ್ತ್ರ ಸಾಮರ್ಥ್ಯದ ಅಗ್ನಿ –4 ಕ್ಷಿಪಣಿ ಪ್ರಯೋಗ ಯಶಸ್ವಿ
Team Udayavani, Jun 7, 2022, 12:23 AM IST
ಹೊಸದಿಲ್ಲಿ: ಪರಮಾಣು ಶಸ್ತ್ರಾಸ್ತ್ರಗಳನ್ನು ಕೊಂಡೊಯ್ಯುವ ಸಾಮರ್ಥ್ಯವುಳ್ಳ, “ಅಗ್ನಿ-4′ ಕ್ಷಿಪಣಿಯನ್ನು ಒಡಿಶಾದ ಕರಾವಳಿ ಪ್ರದೇಶದಲ್ಲಿ ಸೋಮವಾರ ಯಶಸ್ವಿಯಾಗಿ ಪ್ರಯೋಗಿಸಲಾಯಿತು.
ಒಡಿಶಾದ ಕರಾವಳಿ ಪ್ರದೇಶದಲ್ಲಿರುವ ಡಾ| ಅಬ್ದುಲ್ ಕಲಾಂ ದ್ವೀಪದಲ್ಲಿ ಸಂಜೆ 7.30ರ ಸುಮಾರಿಗೆ ಕ್ಷಿಪಣಿಯನ್ನು ಉಡಾವಣೆ ಗೊಳಿಸಲಾಗಿತ್ತು.
ಸುಮಾರು 4 ಸಾವಿರ ಕಿ.ಮೀ. ದೂರದಲ್ಲಿ ನಿಗದಿಗೊಳಿಸಲಾಗಿದ್ದ ಗುರಿಯನ್ನು ಕ್ಷಿಪಣಿಯು ಯಶಸ್ವಿಯಾಗಿ ಮುಟ್ಟಿದೆ. ಇದರಿಂದ, “ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್’ ವತಿಯಿಂದ ಈ ಪರೀಕ್ಷೆಯನ್ನು ನಡೆಸಲಾಗಿದ್ದು, ಕ್ಷಿಪಣಿಯು ಅಂದುಕೊಂಡಂತೆ ಗುರಿಯನ್ನು ಮುಟ್ಟಿದೆ.
ಈ ಕ್ಷಿಪಣಿಯ ಸೇರ್ಪಡೆಯು, ಭಾರತೀಯ ಶಸ್ತ್ರಾಸ್ತ್ರ ಸಂಗ್ರಹಾಗಾರಕ್ಕೆ ಹೊಸ ಶಕ್ತಿಯನ್ನು ತಂದುಕೊಡಲಿದೆ ಎಂದು ರಕ್ಷಣ ಇಲಾಖೆ ಬಣ್ಣಿಸಿದೆ. ಅಗ್ನಿ-4 ಕ್ಷಿಪಣಿಯು ಅಗ್ನಿ ಸರಣಿಯಲ್ಲಿ ಭಾರತವು ತಯಾರಿಸಿರುವ ನಾಲ್ಕನೇ ಅಸ್ತ್ರವಾಗಿದೆ.
ಇದಕ್ಕೆ ಮೊದಲು “ಅಗ್ನಿ-2 ಪ್ರೈಮ್’ ಎಂದು ಹೆಸರಿಡಲಾಗಿತ್ತು. ಈಗ ಅದನ್ನು ಅಗ್ನಿ-4 ಎಂದು ಬದಲಾಯಿಸಲಾಗಿದೆ. ರಕ್ಷಣ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಇದರ ನಿರ್ಮಾತೃ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbhamela; ನಕಲಿ ಬಾಬಾಗಳ ಹಾವಳಿ: ಪ್ರಯಾಗ್ರಾಜ್ನಲ್ಲಿ ಸಾಧುಗಳಿಗೆ ಐಡಿ ಕಾರ್ಡ್?
Muslims; ಹಿಮಾಚಲ ಸೇಬು ಬಹಿಷ್ಕರಿಸಿ: ಒವೈಸಿ ಪಕ್ಷದ ನಾಯಕನ ವಿವಾದ
Love; ಒಟ್ಟಿಗಿರಲು ಭಿಕ್ಷುಕನನ್ನು ಸುಟ್ಟು ಪ್ರೇಮಿಗಳ ನಾಟಕ!!: 27 ವರ್ಷದ ಯುವತಿ ಬಂಧನ
Indian Army; ಗಡಿಭಾಗದ ನೆಲೆಗಳಲ್ಲಿ ಸರಕು ಸಾಗಣೆಗೆ ಖಾಸಗಿ ಕಾಪ್ಟರ್ ಬಳಕೆ?
Scheduled Castes ರಾಷ್ಟ್ರೀಯ ಆಯೋಗಕ್ಕೆ 4 ವರ್ಷದಲ್ಲಿ 47,000 ದೂರು ಸಲ್ಲಿಕೆ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Special Train: ಮಂಗಳೂರು ಜಂಕ್ಷನ್- ಕೊಚ್ಚುವೇಲಿ ವಿಶೇಷ ಎಕ್ಸ್ಪ್ರೆಸ್ ರೈಲು
Tax Injustice: 5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ
Congress Government: ಒಳ ಮೀಸಲಿಗಾಗಿ ಎಡಗೈ ಬಣ ರಾಹುಲ್ ಗಾಂಧಿಗೆ ಮೊರೆ
CM Post: ಅಧಿಕಾರಕ್ಕಾಗಿ ಜೆಡಿಎಸ್ಗೆ ಸಿದ್ದರಾಮಯ್ಯ ದ್ರೋಹ: ಎಚ್.ಡಿ.ಕುಮಾರಸ್ವಾಮಿ
Kumbhamela; ನಕಲಿ ಬಾಬಾಗಳ ಹಾವಳಿ: ಪ್ರಯಾಗ್ರಾಜ್ನಲ್ಲಿ ಸಾಧುಗಳಿಗೆ ಐಡಿ ಕಾರ್ಡ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.