![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 22, 2023, 7:45 AM IST
ನವದೆಹಲಿ :ಕೇಂದ್ರ ಸರ್ಕಾರ ಮಾರುಕಟ್ಟೆಗೆ ಹೆಚ್ಚುವರಿಯಾಗಿ 20 ಲಕ್ಷ ಟನ್ ಗೋಧಿ ಬಿಡುಗಡೆ ಮಾಡಲು ಮುಂದಾಗಿದೆ.
ಈ ಮೂಲಕ ಮಾರುಕಟ್ಟೆಯಲ್ಲಿ ಗೋಧಿ ಮತ್ತು ಗೋಧಿ ಹಿಟ್ಟಿನ ಬೆಲೆ ನಿಯಂತ್ರಣಕ್ಕೆ ಮುಂದಾಗಿದೆ. ಜತೆಗೆ ಗಿರಣಿಗಳಿಗೆ ದರ ತಗ್ಗಿಸಲೂ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಭಾರತದ ಆಹಾರ ನಿಗಮದ ಮೂಲಕ ಅದನ್ನು ಬಿಡುಗಡೆ ಮಾಡಲಾಗುತ್ತದೆ. ಈ ಬಗ್ಗೆ ಸಚಿವರ ಸಮಿತಿ ಸಭೆ ಸೇರಿ ನಿರ್ಧಾರ ಕೈಗೊಂಡಿದೆ.
ಜ.25ರಂದು ಕೇಂದ್ರ ಸರ್ಕಾರ 30 ಲಕ್ಷ ಗೋಧಿ ಬಿಡುಗಡೆ ಮಾಡಿತ್ತು. ಅದಕ್ಕೆ ಪೂರಕವಾಗಿ ಕೇಂದ್ರ ಆಹಾರ ಕಾರ್ಯದರ್ಶಿ ಸಜೀವ್ ಛೋಪ್ರಾ ಭಾರತ ಆಹಾರ ನಿಗಮ, ಗಿರಣಿ ಮಾಲೀಕರ ಜತೆಗೆ ಸಭೆ ನಡೆಸಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.