Military Personnel: ಮೇ.10 ರೊಳಗೆ ಮಾಲ್ಡೀವ್ಸ್ ನಿಂದ ಎಲ್ಲ ಭಾರತೀಯ ಸೇನೆ ವಾಪಸ್‌…


Team Udayavani, Feb 3, 2024, 9:23 AM IST

Military Personnel: ಮೇ.10 ರೊಳಗೆ ಮಾಲ್ಡೀವ್ಸ್ ನಿಂದ ಎಲ್ಲ ಭಾರತೀಯ ಸೇನೆ ವಾಪಸ್‌…

ನವದೆಹಲಿ: ಭಾರತ ಮತ್ತು ಮಾಲ್ಡೀವ್ಸ್‌ ನಡುವೆ ಸಂಘರ್ಷ ಮುಂದುವರೆದಿರುವ ನಡುವೆಯೇ ಭಾರತ ಸರ್ಕಾರ ಮೇ 10 ರೊಳಗೆ ತನ್ನ ಎಲ್ಲಾ ಯೋಧರನ್ನು ಭಾರತಕ್ಕೆ ವಾಪಾಸ್ ಕರೆಸಿಕೊಳ್ಳಲು ಒಪ್ಪಿರುವುದಾಗಿ ಮಾಲ್ಡೀವ್ಸ್‌ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಶುಕ್ರವಾರ ನವದೆಹಲಿಯಲ್ಲಿ ಭಾರತ ಮತ್ತು ಮಾಲ್ಡೀವ್ಸ್ ನಡುವೆ ಉನ್ನತ ಮಟ್ಟದ ಕೋರ್ ಗ್ರೂಪ್ ಸಭೆಯಲ್ಲಿ ಈ ಸಂಬಂಧ ಒಪ್ಪಂದಕ್ಕೆ ಬರಲಾಯಿತು.

ಅದರಂತೆ ಮಾಲ್ಡೀವ್ಸ್‌ನಲ್ಲಿನ ಮೂರು ವಾಯುಯಾನ ವೇದಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ತನ್ನ ಮಿಲಿಟರಿ ಸಿಬ್ಬಂದಿಯನ್ನು ಮೇ 10 ರೊಳಗೆ ಭಾರತ ಬದಲಾಯಿಸಲಿದೆ ಎಂದು ಮಾಲ್ಡೀವ್ಸ್ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದ್ದು ಮಾರ್ಚ್ 10 ರೊಳಗೆ ಮೊದಲ ಹಂತದ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದೂ ಅದು ಹೇಳಿದೆ.

ರಾಜತಾಂತ್ರಿಕ ಗದ್ದಲದ ನಡುವೆ ಉಭಯ ಪಕ್ಷಗಳ ನಡುವೆ ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯ ನಂತರ ಈ ಹೇಳಿಕೆ ಹೊರಬಿದ್ದಿದೆ.

“ಭಾರತ ಸರ್ಕಾರವು ಮಾರ್ಚ್ 10 ರೊಳಗೆ ಮೂರು ವಾಯುಯಾನ ಪ್ಲಾಟ್‌ಫಾರ್ಮ್‌ಗಳಲ್ಲಿ ಒಂದರಲ್ಲಿ ಮಿಲಿಟರಿ ಸಿಬ್ಬಂದಿಯನ್ನು ಬದಲಾಯಿಸುತ್ತದೆ ಮತ್ತು ಮೇ 10 ರೊಳಗೆ ಇತರ ಎರಡು ಪ್ಲಾಟ್‌ಫಾರ್ಮ್‌ಗಳಲ್ಲಿ ಮಿಲಿಟರಿ ಸಿಬ್ಬಂದಿಯನ್ನು ಬದಲಾಯಿಸುತ್ತದೆ” ಎಂದು ಮಾಲ್ಡೀವ್ಸ್ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಚೀನಾ ಪರವಾಗಿ ಮಾತನಾಡುವ ಮುಯಿಝು, ಮಾರ್ಚ್ 15 ರೊಳಗೆ ತನ್ನ ಎಲ್ಲಾ ಮಿಲಿಟರಿ ಸಿಬ್ಬಂದಿಯನ್ನು ದ್ವೀಪ ರಾಷ್ಟ್ರದಿಂದ ಹಿಂತೆಗೆದುಕೊಳ್ಳುವಂತೆ ಭಾರತವನ್ನು ಕಳೆದ ತಿಂಗಳು ಕೇಳಿಕೊಂಡಿತ್ತು.

ಇದನ್ನೂ ಓದಿ: Mumbai: ಪೊಲೀಸ್ ಠಾಣೆಯಲ್ಲೇ ಶಿವಸೇನಾ ನಾಯಕನ ಮೇಲೆ ಬಿಜೆಪಿ ಶಾಸಕನಿಂದ ಗುಂಡಿನ ದಾಳಿ

ಟಾಪ್ ನ್ಯೂಸ್

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.