ಐದು ವರ್ಷದಲ್ಲಿ ಭಾರತ ವಾಯುಪಡೆಯ 26 ವಿಮಾನಗಳು ಪತನ


Team Udayavani, Aug 25, 2019, 11:09 AM IST

mig

ಹೊಸದಿಲ್ಲಿ: ಕಳೆದ ಐದು ವರ್ಷದಲ್ಲಿ ಭಾರತೀಯ ವಾಯುಪಡೆಯ 26 ವಿಮಾನಗಳು ಅಪಘಾತದಿಂದಾಗಿ ಪತನವಾಗಿದೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ.

ಸಂಸತ್‌ ಗೆ  ಅಂಕಿ ಅಂಶಗಳನ್ನು ನೀಡಿರುವ ರಕ್ಷಣಾ ಇಲಾಖೆ, ಕಳೆದ ಐದು ವರ್ಷದಲ್ಲಿ 26 ಫೈಟರ್‌ ಜೆಟ್‌ ಗಳು ಪತನವಾಗಿದೆ. ಇದರೊಂದಿಗೆ 12 ಪೈಲಟ್‌ ಗಳು ಮತ್ತು ಏಳು ಜನ ಸಿಬ್ಬಂದಿ ಮೃತರಾಗಿದ್ದಾರೆ ಎಂದು ವರದಿ ನೀಡಿದೆ.

ವಿಪರ್ಯಾಸವೇನೆಂದರೆ, 2019ರ ವರ್ಷದ ಮೊದಲ ಆರು ತಿಂಗಳಲ್ಲೇ ಭಾರತೀಯ ವಾಯು ಪಡೆ ಆರು ವಿಮಾನಗಳನ್ನು ಕಳೆದುಕೊಂಡಿದೆ. ಜನವರಿಯಲ್ಲಿ ಜಾಗ್ವಾರ್‌ ವಿಮಾನವನ್ನು ಕಳೆದುಕೊಂಡರೆ, ಎಂಕೆ 132 ಮತ್ತು ಮಿಗ್‌ 27ಯುಪಿಜಿ ವಿಮಾನಗಳನ್ನು ಫೆಬ್ರವರಿ ತಿಂಗಳಲ್ಲಿ ಕಳೆದುಕೊಂಡಿದೆ. ಮಿಗ್‌ 21 ಬೈಸನ್‌ ಮತ್ತು ಮಿಗ್‌ 27 ಯುಪಿಜಿ ವಿಮಾನಗಳು ಮಾರ್ಚ್‌ ತಿಂಗಳಲ್ಲಿ, ಎ.ಎನ್‌ 32 ವಿಮಾನ ಜೂನ್‌ ತಿಂಗಳಲ್ಲಿ ಪತನವಾಗಿದೆ ಎಂದು ರಕ್ಷಣಾ ಇಲಾಖೆ ವರದಿ ನೀಡಿದೆ.

ಆಗಸ್ಟ್‌ ತಿಂಗಳಲ್ಲಿ ಅಸ್ಸಾಂ ನ ತರಭೇತಿ ಶಿಬಿರದಲ್ಲಿ ಸುಖೋಯ್‌ 30 ವಿಮಾನ ಪತನವಾಗಿತ್ತು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.