ವಾಯುಪಡೆಗೆ ಮತ್ತಷ್ಟು ಯುದ್ಧ ವಿಮಾನಗಳು ; ಭವಿಷ್ಯದಲ್ಲಿ 450 ಯುದ್ಧವಿಮಾನಗಳ ನಿರ್ಮಾಣ

36 ರಫೇಲ್‌, 114 ಬಹುಪಾತ್ರ ಯುದ್ಧವಿಮಾನ, 100 ಎಎಂಸಿಎ, 200 ಎಲ್‌ಸಿಎ ; ಚೀನಕ್ಕೆ ಹೊಂದಿಕೊಂಡ ಗಡಿರಕ್ಷಣೆಗೆ ಹೆಚ್ಚು ಒತ್ತು

Team Udayavani, May 22, 2020, 1:01 AM IST

ವಾಯುಪಡೆಗೆ ಮತ್ತಷ್ಟು ಯುದ್ಧ ವಿಮಾನಗಳು ; ಭವಿಷ್ಯದಲ್ಲಿ 450 ಯುದ್ಧವಿಮಾನಗಳ ನಿರ್ಮಾಣ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಗಡಿಯಲ್ಲಿ ಚೀನಾದ ಉಪಟಳ ಹೆಚ್ಚಾಗುತ್ತಿದ್ದಂತೆ, ಭಾರತೀಯ ವಾಯುಪಡೆ ತನ್ನ ಬಲವರ್ಧನೆಗೆ ಮುಂದಾಗಿದೆ.

ಭವಿಷ್ಯದಲ್ಲಿ 450 ಯುದ್ಧ ವಿಮಾನಗಳನ್ನು ಭಾರತದ ಪಶ್ಚಿಮ ಹಾಗೂ ಉತ್ತರದ ಗಡಿಗಳಲ್ಲಿ ನಿಯೋಜಿಸಲು ನಿರ್ಧರಿಸಿದೆ.

’36 ರಫೇಲ್‌ ಯುದ್ಧವಿಮಾನಗಳು, 114 ಬಹು ಪಾತ್ರ ಯುದ್ಧ ವಿಮಾನಗಳು, 100 ಮಧ್ಯಮ ಶ್ರೇಣಿಯ ಯುದ್ಧವಿಮಾನ (ಎಎಂಸಿಎ) ಅಲ್ಲದೆ, 200 ತೇಜಸ್‌ ಹಗುರ ಯುದ್ಧವಿಮಾನಗಳನ್ನು (ಎಲ್‌ಸಿಎ) ಭಾರತೀಯ ವಾಯುಪಡೆ ಹೊಂದಲಿದೆ’ ಎಂದು ಐಎಎಫ್ ಮುಖ್ಯಸ್ಥ ರಾಕೇಶ್ ‌ಕುಮಾರ್‌ ಸಿಂಗ್‌ ಭದೌರಿಯಾ ಮಾಹಿತಿ ನೀಡಿದ್ದಾರೆ.

ಮೇಕ್‌ ಇನ್‌ ಇಂಡಿಯಾ ಆದ್ಯತೆ: ‘ಮಧ್ಯಮ ತೂಕದ ಮತ್ತು ರಫೇಲ್‌ ಯುದ್ಧ ವಿಮಾನಗಳನ್ನು ಮೇಕ್‌ ಇನ್‌ ಇಂಡಿಯಾ ವ್ಯಾಪ್ತಿಯಲ್ಲಿ ಖಾಸಗಿ ವಲಯದ ಉತ್ತೇಜನದೊಂದಿಗೆ ನಿರ್ಮಿಸಲಿದ್ದೇವೆ. ಮುಂದಿನ 15 ವರ್ಷಗಳಲ್ಲಿ 83 ಹಗುರ ಯುದ್ಧ ವಿಮಾನಗಳ ನಿರ್ಮಾಣ ನಮ್ಮ ಪ್ರಾಥಮಿಕ ಆದ್ಯತೆ ಆಗಿರಲಿದೆ.

ತರಬೇತಿ ವಿಭಾಗದಲ್ಲಿ ನೌಕಾಪಡೆಗೆ ಬಳಸಿ ಕೊಳ್ಳಲು 70ಎಚ್‌ಟಿಟಿ- 40 ವಿಮಾನಗಳನ್ನು ನಿರೀಕ್ಷಿಸಿದ್ದೇವೆ’ ಎಂದಿದ್ದಾರೆ. ‘ಯುದ್ಧ ವಿಮಾನಗಳನ್ನು ಸ್ಥಳೀಯವಾಗಿ ನಿರ್ಮಿ ಸಲು ಇದು ಸೂಕ್ತ ಸಮಯ. ಕೈಗಾರಿಕೆಗಳು ಉತ್ತಮ ಸಲಹೆಗ ಳೊಂದಿಗೆ ಮುಂದೆ ಬಂದು ನಿರ್ಮಾಣ ಕಾರ್ಯಕ್ಕೆ ವೇಗ ತುಂಬಬೇಕು’ ಎಂದು ಹೇಳಿದ್ದಾರೆ.

ಚೀನಗೆ ತಕ್ಕ ಉತ್ತರ
ಇನ್ನೊಂದೆಡೆ ಗಡಿಗಳಲ್ಲಿ ಚೀನದ ಪೀಪಲ್ಸ್‌ ಲಿಬರೇಶನ್‌ ಆರ್ಮಿ (ಪಿಎಲ್‌ಎ) ಹದ್ದು ಮೀರಿ ವರ್ತಿಸುತ್ತಿರುವುದನ್ನು ಭಾರತೀಯ ವಾಯುಪಡೆಯೂ ಗುರುತಿಸಿದೆ.

ಈ ಬಗ್ಗೆ ವಾಯುಪಡೆ ಮುಖ್ಯಸ್ಥ ಭದೌರಿಯಾ ‘ಟೈಮ್ಸ್‌ ನೌ’ಗೆ ಸಂದರ್ಶನ ನೀಡಿದ್ದು, ‘ಲಡಾಖ್‌, ಉತ್ತರಖಂಡ, ಸಿಕ್ಕಿಂನಲ್ಲಿ ಚೀನ ಹೀಗೆ ಮಾಡುತ್ತಿರುವುದು ಇದೇ ಮೊದಲಲ್ಲ. ಇತ್ತೀಚಿನ ವರ್ಷಗಳಲ್ಲಿ ಚೀನ ವಾಯು ಪಡೆಯ ಚಟುವಟಿಕೆಗಳೂ ಹೆಚ್ಚಾಗುತ್ತಿವೆ. ಅವರ ಯುದ್ಧವಿಮಾನಗಳು ಎಲ್‌ಐಸಿಗೆ ಹತ್ತಿರ ಬಂದಾಗ, ನಾವು ಪ್ರೊಟೊಕಾಲ್‌ ಅನ್ವಯ ತಕ್ಕ ಪ್ರತಿಕ್ರಿಯೆ ನೀಡುತ್ತಲೇ ಬಂದಿದ್ದೇವೆ’ ಎಂದು ವಿವರಿಸಿದರು.

ಕೋವಿಡ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೀಡಿದ ಏರ್‌ಲಿಫ್ಟ್ ಸವಾಲನ್ನೂ ವಾಯುಪಡೆ ಸಮರ್ಥವಾಗಿ ನಿಭಾಯಿಸಿದೆ. ಅಲ್ಲದೆ, ನಮ್ಮ ದಳದ ಸೈನಿಕರನ್ನು ಸೋಂಕಿನಿಂದ ಕಾಪಾಡುವಲ್ಲಿಯೂ ಯಶಸ್ವಿಯಾಗಿದ್ದೇವೆ’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.