ಗೃಹ ಸಚಿವಾಲಯದಡಿ ಕರಾವಳಿ ರಕ್ಷಣಾ ಪಡೆ: ಕೇಂದ್ರ ಚಿಂತನೆ


Team Udayavani, Apr 1, 2019, 12:20 PM IST

Indian-Coast-Gaurd-730

ಹೊಸದಿಲ್ಲಿ : ದೇಶದ ಸಮಗ್ರ ಕರಾವಳಿಯ ಭದ್ರತೆಯನ್ನು ಹೆಚ್ಚಿಸುವ ದಿಶೆಯಲ್ಲಿ ಅದರ ಪೂರ್ಣ ಹೊಣೆಗಾರಿಕೆಯನ್ನು ಕರಾವಳಿ ಕಾವಲು ಪಡೆಗೆ ವಹಿಸಿಕೊಡುವುದನ್ನು ಮತ್ತು ಅದನ್ನು ಗೃಹ ಸಚಿವಾಲಯದಡಿ ತರುವ ಪ್ರಸ್ತಾವವನ್ನು ಕೇಂದ್ರ ಸರಕಾರ ಪರಿಗಣಿಸುತ್ತಿದೆ.

ನೂತನ ಪ್ರಸ್ತಾವಿತ ಬದಲಾವಣೆಯ ಪ್ರಕಾರ ಕೇಂದ್ರ ಸರಕಾರ, ಕರಾವಳಿ ಕಾವಲು ಪಡೆಯನ್ನು ಕೇಂದ್ರ ಗೃಹ ಸಚಿವಾಲಯದ ಅಡಿಗೆ ತರಲು ಉದ್ದೇಶಿಸಿದೆ. ಪ್ರಕೃತ ಕರಾವಳಿ ಕಾವಲು ಪಡೆಯು ರಕ್ಷಣಾ ಸಚಿವಾಲಯದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.

ಸರಕಾರಿ ಮೂಲಗಳ ಪ್ರಕಾರ ಪ್ರಕೃತ ದೇಶದ ನೌಕಾಪಡೆ, ಕರಾವಳಿ ಕಾವಲ ಪಡೆ ಮತ್ತು ಸ್ಥಳೀಯ ಜನತೆಯ ನಡುವೆ ಯಾವುದೇ ತಾಳಮೇಳ, ಹೊಂದಾಣಿಕೆ ಇಲ್ಲವಾಗಿದೆ.

ಮಾತ್ರವಲ್ಲ ದೇಶದ ಸಮಗ್ರ ಕರಾವಳಿ ತೀರದಲ್ಲಿ ಯಾವುದೇ ಒಂದು ಕೇಂದ್ರೀಯ ಪಡೆ ಕಾರ್ಯಾಚರಿಸುತ್ತಿಲ್ಲ. ಇದುವೇ ಕರಾವಳಿ ಕಾವಲು ಪಡೆಯ ಪ್ರಮುಖ ದೌರ್ಬಲ್ಯವೆಂದು ವಿಶ್ಲೇಷಿಸಲಾಗಿದೆ.

ಹಾಗಿದ್ದರೂ ಕರಾವಳಿ ಕಾವಲು ಪಡೆಗೆ ತಟ ರಕ್ಷಣೆಯಲ್ಲಿ ಕಾರ್ಯಾಚರಣೆಯ ಸವಾಲುಗಳು ಮತ್ತು ಬೆದರಿಕೆಗಳ ಬಗ್ಗೆ ಸ್ಪಷ್ಟ ತಿಳಿವಳಿಕೆ, ಅರಿವು ಇದೆ. ಮೇಲಾಗಿ ಕರಾವಳಿ ಕಾವಲು ಪಡೆಯ ಸಿಬಂದಿಗಳು ಸಮುದ್ರ ಕಾರ್ಯಾಚರಣೆಯಲ್ಲಿ ಉತ್ತಮ ತರಬೇತಿ ಪಡೆಯದವರಾಗಿದ್ದಾರೆ.

ಈ ಎಲ್ಲ ಕಾರಣಗಳನ್ನು ದೃಷ್ಟಿಯಲ್ಲಿರಿಸಿಕೊಂಡು ದೇಶದ ಸಮಗ್ರ ಕರಾವಳಿಯ ರಕ್ಷಣೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕರಾವಳಿ ಕಾವಲು ಪಡೆಯನ್ನು ಕೇಂದ್ರ ರಕ್ಷಣಾ ಸಚಿವಾಲಯದ ಅಡಿಗೆ ತರುವುದರಿಂದ ಉತ್ತಮ ಹೊಂದಾಣಿಕೆ, ಕಾರ್ಯ ತತ್ಪರಣೆ, ಪರಿಣಾಮಕಾರಿತ್ವವನ್ನು ಸಾಧಿಸಬಹುದಾಗಿದೆ ಎಂದು ತಿಳಿಯಲಾಗಿದೆ.

ಯುದ್ಧ ಸ್ಫೋಟಗೊಂಡಲ್ಲಿ ಕೇಂದ್ರ ರಕ್ಷಣಾ ಸಚಿವಾಲಯ ಮತ್ತು ಗೃಹ ಸಚಿವಾಲಯದ ನಡುವೆ ಉತ್ತಮ ಹೊಂದಾಣಿಕೆಯನ್ನು ಕಲ್ಪಿಸುವಲ್ಲಿ ಈ ಉಪಾಯ ಪರಿಣಾಮಕರಿಯಾಗಲಿದೆ ಎಂದು ತಿಳಿಯಲಾಗಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.