ಉಗ್ರರನ್ನು ನುಗ್ಗಿಸಲಾಗದ ಹತಾಶೆ: ಪಾಕಿಗೆ ಭಾರತದ ತಕ್ಕ ಉತ್ತರ
Team Udayavani, Jan 12, 2019, 10:49 AM IST
ಜಮ್ಮು : ತನ್ನ ನುಸುಳುಕೋರರನ್ನು ಭಾರತದ ಗಡಿಯೊಳಗೆ ನುಗ್ಗಿಸಲಾಗದೆ ಹತಾಶಗೆ ಒಳಗಾಗಿರುವ ಪಾಕಿಸ್ಥಾನಕ್ಕೆ ಭಾರತೀಯ ಸೇನಾ ಪಡೆ ಅತ್ಯಂತ ಪರಿಣಾಮಕಾರಿ ಮತ್ತು ತಕ್ಕುದಾದ ಉತ್ತರವನ್ನು ನೀಡುತ್ತಿದೆ ಎಂದು ಜಮ್ಮು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲಿಕ್ ಇಂದು ಶನಿವಾರ ಹೇಳಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಪಂಚಾಯತ್ ಚುನಾವಣೆಗಳು ಯಶಸ್ವಿಯಾಗಿ ನಡೆದಿವೆ. ಇವನ್ನು ನಿರಸನಗೊಳಿಸುವ ಪಾಕ್ ಉಗ್ರರ ಯತ್ನಗಳು ವಿಫಲಗೊಂಡಿವೆ. ಕಾಶ್ಮೀರ ಕಣಿವೆಯಲ್ಲೀಗ ಸಂಪೂರ್ಣ ಶಾಂತಿ ನೆಲೆಸಿದೆ ಎಂದು ಸತ್ಯಪಾಲ್ ಮಲಿಕ್ ಹೇಳಿದರು.
ರಾಜೋರಿ ಜಿಲ್ಲೆಯಲ್ಲಿನ ಎಲ್ಓಸಿಯಲ್ಲಿ ಉಗ್ರರು ನಡೆಸಿರುವ ಐಇಡಿ ಸ್ಫೋಟಕ್ಕೆ ಬಲಿಯಾದ ಸೇನಾ ಮೇಜರ್ ಮತ್ತು ಓರ್ವ ಯೋಧನಿಗೆ ಹುತಾತ್ಮ ಪದ ನೀಡುವ ಸಮಾರಂಭದಲ್ಲಿ ಮಾತನಾಡುತ್ತಿದ್ದ ರಾಜ್ಯಪಾಲ ಸತ್ಯಪಾಲ್ ಮಲಿಕ್, ಈ ಬಗೆಯ ಕೃತ್ಯಗಳು ಪಾಕ್ ಹತಾಶೆಗೆ ಸಾಕ್ಷಿಯಾಗಿವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.