![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 2, 2019, 1:06 PM IST
ಹೊಸದಿಲ್ಲಿ; ಹಿರಿಯ ಪತ್ರಕರ್ತ ರವೀಶ್ ಕುಮಾರ್ ಅವರಿಗೆ 2019ರ ಸಾಲಿನ ಪ್ರತಿಷ್ಠಿತ ರಾಮನ್ ಮ್ಯಾಗ್ಸಸ್ಸೆ ಪ್ರಶಸ್ತಿ ಲಭಿಸಿದೆ.
ರವೀಶ್ ಕುಮಾರ್ ಎನ್ ಡಿಟಿ ಇಂಡಿಯಾ ವಾಹಿನಿಯ ಹಿರಿಯ ಕಾರ್ಯಕಾರಿ ಸಂಪಾದಕರಾಗಿದ್ದು, ಭಾರತದ ಅತ್ಯಂತ ಪ್ರಭಾವಿ ಟಿವಿ ಪತ್ರಕರ್ತರಾಗಿದ್ದಾರೆ ಎಂದು ಪ್ರಶಸ್ತಿ ಸಮಿತಿ ಹೇಳಿದೆ.
44 ವರ್ಷದ ರವೀಶ್ ಕುಮಾರ್ ಅವರು ಧ್ವನಿಯಿಲ್ಲದವರಿಗೆ ಧ್ವನಿಯಾಗಿದ್ದಾರೆ. ಸಾಮಾನ್ಯ ಜನರ ಸಮಸ್ಯೆಗಳಿಗೆ ಧ್ವನಿಯಾಗಿದ್ದಾರೆ ಎಂದು ಪ್ರಶಸ್ತಿ ಸಮಿತಿ ಹೇಳಿದೆ. ಏಷ್ಯಾ ಖಂಡದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಸಾಧಕರಿಗೆ ರೋಮನ್ ಮ್ಯಾಗ್ಸಸ್ಸೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಈ ವರ್ಷದ ಪ್ರಶಸ್ತಿ ಪ್ರಧಾನ ಸಮಾರಂಭ ಸೆಪ್ಟೆಂಬರ್ 9ರಂದು ಮನಿಲಾದಲ್ಲಿ ನಡೆಯಲಿದೆ.
ಭಾರತೀಯ ರವೀಶ್ ಕುಮಾರ್ ಜೊತೆ ಮಾಯನ್ಮಾರ್ ನ ಪತ್ರಕರ್ತ ಕೊ ಸ್ವೆ ವಿನ್, ಥೈಲ್ಯಾಂಡ್ ನ ಮಾನವ ಹಕ್ಕುಗಳ ಕಾರ್ಯಕರ್ತ ಆಂಖಾನ ನೀಲಪಜಿತ್, ಫಿಲಿಫೈನ್ಸ್ ನ ರಾಯಮುಂಡೋ ಪುಜಂಟೆ, ದಕ್ಷಿಣ ಕೊರಿಯಾದ ಕಿಮ್ ಜಾಂಗ್ ಕಿ ಅವರಿಗೆ ಈ ಸಾಲಿನ ಮ್ಯಾಗ್ಸಸ್ಸೆ ಪ್ರಶಸ್ತಿ ಲಭಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.