![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 11, 2021, 6:45 AM IST
ಹೊಸದಿಲ್ಲಿ: ಜಾಗತಿಕ ಮಟ್ಟದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ಕ್ರಿಪ್ಟೋ ಕರೆನ್ಸಿಗಳು ವಿವಿಧ ದೇಶಗಳ ಪ್ರಜಾಪ್ರಭುತ್ವವನ್ನು ಕಾಪಾ ಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ, ವಿಶ್ವ ಸಮುದಾಯಕ್ಕೆ ಮನವಿ ಮಾಡಿದ್ದಾರೆ.
ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಆಯೋಜಿಸಿದ್ದ “ಪ್ರಜಾಪ್ರಭುತ್ವ ವಿಷಯಾಧಾರಿತ ಸಮ್ಮೇಳನ’ದಲ್ಲಿ ವರ್ಚುವಲ್ ಆಗಿ ಭಾಗವಹಿಸಿದ್ದ ಅವರು, “ಇಂದಿನ ವೈಜ್ಞಾನಿಕ ಯುಗದಲ್ಲಿ ಆಧುನಿಕ ತಂತ್ರಜ್ಞಾನಗಳು ಪ್ರಜಾಪ್ರಭುತ್ವ ವ್ಯವಸ್ಥೆಗಳ ಮೇಲೆ ಸಕಾರಾತ್ಮಕವಾಗಿ ಹಾಗೂ ನಕಾರಾತ್ಮಕವಾಗಿ ಪರಿಣಾಮ ಬೀರಬಲ್ಲವಾದ್ದರಿಂದ ಜಗತ್ತಿನ ತಂತ್ರಜ್ಞಾನ ಅಭಿವೃದ್ಧಿ ಕಂಪೆನಿಗಳು, ಪ್ರಜಾಪ್ರಭುತ್ವವನ್ನು ಕಾಪಾಡುವಂಥ ತಂತ್ರಜ್ಞಾನಗಳನ್ನು ಬಳಕೆಗೆ ತರಬೇಕು’ ಎಂದು ಮನವಿ ಮಾಡಿದರು.
ಇದನ್ನೂ ಓದಿ:ವಾಸ್ತುಶಿಲ್ಪಿ ಬಾಲಕೃಷ್ಣ ಜೋಷಿಗೆ ರಾಯಲ್ ಗೋಲ್ಡ್ ಮೆಡಲ್ 2022 ಗೌರವ
ಗಾಂಧಿಯನ್ನು ಸ್ಮರಿಸಿದ ಬೈಡನ್: ಸಮ್ಮೇಳನದಲ್ಲಿ ಮಾತನಾಡಿದ ಬೈಡೆನ್, ಮಹಾತ್ಮ ಗಾಂಧಿ ಹಾಗೂ ನೆಲ್ಸನ್ ಮಂಡೇಲಾ ಅವರು ಅಮೆರಿಕದ ಸಾಮಾಜಿಕ ಹೋರಾಟಗಾರ ಜಾನ್ ಲೂಯಿಸ್ಗೆ ಸ್ಫೂರ್ತಿಯಾಗಿದ್ದರು. ಪ್ರಜಾಪ್ರಭುತ್ವವೆಂಬುದು ದೇಶದ ವ್ಯವಸ್ಥೆ ಯಲ್ಲ, ಅದೊಂದು ಆಚರಣೆ ಎಂದು ಲೂಯಿಸ್ ತಮ್ಮ ಅಂತ್ಯಕಾಲದಲ್ಲಿ ಹೇಳಿದ್ದರು ಎಂದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.