![Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ](https://www.udayavani.com/wp-content/uploads/2024/07/viral-415x229.jpg)
Indian Population: 2024ರ ಚುನಾವಣೆ ಬಳಿಕ ಜನಗಣತಿ
Team Udayavani, Apr 21, 2023, 8:00 AM IST
![Indian Population: 2024ರ ಚುನಾವಣೆ ಬಳಿಕ ಜನಗಣತಿ](https://www.udayavani.com/wp-content/uploads/2023/04/census-620x310.jpg)
ನವದೆಹಲಿ: ಭಾರತದ ಜನಸಂಖ್ಯೆಯು ಚೀನಾದ ಜನಸಂಖ್ಯೆಯನ್ನು ಮೀರಿ ಮುಂದೆ ಸಾಗುತ್ತಿರುವಂತೆಯೇ, ದೇಶದ ಜನಗಣತಿಯ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 2021ರಲ್ಲೇ ನಡೆಯಬೇಕಿದ್ದ ಗಣತಿಯು ಕೊರೊನಾ, ಎನ್ಆರ್ಸಿಗೆ ವಿರೋಧ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಮುಂದೂಡಿ, ಈಗ 2024-25ಕ್ಕೆ ಮುಂದೂಡಲ್ಪಟ್ಟಿದೆ.
ಜನಗಣತಿ ಪ್ರಕ್ರಿಯೆಗೆ ವ್ಯಾಪಕ ಫೀಲ್ಡ್ವರ್ಕ್ ಇರುತ್ತದೆ. 2020ರಲ್ಲಿ ಕೊರೊನಾ ಸೋಂಕು ವ್ಯಾಪಿಸಿದ ಕಾರಣ ಅದನ್ನು ಮುಂದೂಡಲಾಯಿತು. ನಂತರ, ಗಣತಿಗೂ ಮುನ್ನ ನಡೆಯಬೇಕಾದ ಕೆಲವು ಪ್ರಕ್ರಿಯೆಗಳನ್ನು ಮಾಡಿ ಮುಗಿಸಲು ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ(ಆರ್ಜಿಐ) 2023ರ ಜೂ.30ರ ಗಡುವು ವಿಧಿಸಿತ್ತು. ಆದರೆ, ಮುಂದಿನ ವರ್ಷವೇ ಲೋಕಸಭೆ ಚುನಾವಣೆಯೂ ನಡೆಯಲಿರುವ ಕಾರಣ, ಗಣತಿ ಕಾರ್ಯ ಮುಂದಿನ ವಿತ್ತೀಯ ವರ್ಷಕ್ಕೆ ಮುಂದೂಡಿದಂತಾಗಿದೆ.
ಗಣತಿಗೂ ಮುನ್ನ, ಪ್ರತಿಯೊಂದು ರಾಜ್ಯವೂ ತನ್ನ ಅಧಿಸೂಚಿತ ಜಿಲ್ಲೆಗಳು, ಗ್ರಾಮಗಳು, ನಗರ ಗಳು, ತೆಹ್ಸಿಲ್, ತಾಲೂಕುಗಳು, ಪೊಲೀಸ್ ಠಾಣೆ ಗಳು ಸೇರಿಇತರೆ ಆಡಳಿತಾತ್ಮಕ ಘಟಕಗಳ ಸಂಖ್ಯೆಗಳಲ್ಲಿ ಆಗಿರುವ ಬದಲಾವಣೆಗಳ ಮಾಹಿತಿಯನ್ನು ಒದಗಿಸಬೇಕು. ಇವೆಲ್ಲವೂ ದೀರ್ಘಕಾಲಿಕ ಪ್ರಕ್ರಿಯೆಯಾಗಿರುವ ಕಾರಣ, ಸದ್ಯಕ್ಕಂತೂ ಜನಗಣತಿ ಕೆಲಸ ಆರಂಭವಾಗುವ ಲಕ್ಷಣವಿಲ್ಲ.
ಟಾಪ್ ನ್ಯೂಸ್
![Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ](https://www.udayavani.com/wp-content/uploads/2024/07/viral-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Bhibhav Kumar](https://www.udayavani.com/wp-content/uploads/2024/07/Bhibhav-Kumar-150x102.jpg)
Swati Maliwal ಹಲ್ಲೆ ಪ್ರಕರಣ: ಬಿಭವ್ ಕುಮಾರ್ ಗೆ ಜುಲೈ 16 ರವರೆಗೆ ನ್ಯಾಯಾಂಗ ಬಂಧನ
![ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್,ದುಬಾರಿ ಕಾರು; ಈತ ಶ್ರೀಮಂತ ಕಳ್ಳ](https://www.udayavani.com/wp-content/uploads/2024/07/3-5-150x90.jpg)
ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್,ದುಬಾರಿ ಕಾರು; ಈತ ಶ್ರೀಮಂತ ಕಳ್ಳ
![Nirmala-Budget](https://www.udayavani.com/wp-content/uploads/2024/07/Nirmala-Budget-150x90.jpg)
Union Budget: ಜು.22ರಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭ
![rahul gandhi (2)](https://www.udayavani.com/wp-content/uploads/2024/07/rahul-gandhi-2-1-150x90.jpg)
Congress ಅಯೋಧ್ಯೆಯಲ್ಲಿ ಮಾಡಿದಂತೆ ಗುಜರಾತ್ ನಲ್ಲೂ ಬಿಜೆಪಿಗೆ ಸೋಲುಣಿಸಲಿದೆ: ರಾಹುಲ್
![Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ](https://www.udayavani.com/wp-content/uploads/2024/07/bhole-150x83.jpg)
Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ
MUST WATCH
ಹೊಸ ಸೇರ್ಪಡೆ
![1-qewqewq](https://www.udayavani.com/wp-content/uploads/2024/07/1-qewqewq-150x98.jpg)
Dandeli: ತಂಡದಿಂದ ಮನೆಗೆ ನುಗ್ಗಿ ಮೂವರ ಮೇಲೆ ಮರಣಾಂತಿಕ ಹಲ್ಲೆ
![Bhibhav Kumar](https://www.udayavani.com/wp-content/uploads/2024/07/Bhibhav-Kumar-150x102.jpg)
Swati Maliwal ಹಲ್ಲೆ ಪ್ರಕರಣ: ಬಿಭವ್ ಕುಮಾರ್ ಗೆ ಜುಲೈ 16 ರವರೆಗೆ ನ್ಯಾಯಾಂಗ ಬಂಧನ
![Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ](https://www.udayavani.com/wp-content/uploads/2024/07/viral-150x83.jpg)
Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ
![1-rewewewe](https://www.udayavani.com/wp-content/uploads/2024/07/1-rewewewe-150x84.jpg)
Monsoon season: ದಕ್ಷಿಣ ಕನ್ನಡದಲ್ಲಿ ಜಲ ಚಟುವಟಿಕೆಗಳು, ಚಾರಣಕ್ಕೆ ನಿಷೇಧ
![ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್,ದುಬಾರಿ ಕಾರು; ಈತ ಶ್ರೀಮಂತ ಕಳ್ಳ](https://www.udayavani.com/wp-content/uploads/2024/07/3-5-150x90.jpg)
ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್,ದುಬಾರಿ ಕಾರು; ಈತ ಶ್ರೀಮಂತ ಕಳ್ಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.