![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 15, 2023, 7:40 AM IST
ಹೊಸದಿಲ್ಲಿ: ರಾಮಾಯಣಕ್ಕೆ ಸಂಬಂಧಿಸಿದಂತೆ ಇರುವ ಧಾರ್ಮಿಕ ಕ್ಷೇತ್ರಗಳನ್ನು ಸಂದರ್ಶಿಸಲು ರೈಲ್ವೇ ಇಲಾಖೆ ಅವಕಾಶ ಮಾಡಿಕೊಡಲಿದೆ.
ಈ ಹಿನ್ನೆಲೆಯಲ್ಲಿ ಫೆ.17ರಿಂದ ಅಯೋಧ್ಯೆ ಹಾಗೂ ನೇಪಾಲದ ಜಾನಕಪುರ ಪ್ರವಾಸಕ್ಕೆ ಶ್ರೀ ರಾಮ -ಜಾನಕಿ ಯಾತ್ರಾ ಎನ್ನುವ ಹೊಸ ರೈಲು ಯಾನ ಆರಂಭಿಸಲಿದೆ.
ಪ್ರವಾಸಿ ರೈಲುಗಳಾದ ಭಾರತ್ ಗೌರವ್ ಟ್ರೈನ್ನ ಡಿಲಕ್ಸ್ ಎಸಿ ಪ್ರವಾಸಿ ರೈಲು, ಅಯೋಧ್ಯೆ ಹಾಗೂ ಜನಕಪುರದ ನಡುವಿನ ಸಂಚರಿಸಲಿದೆ.
ಹೊಸದಿಲ್ಲಿಯಿಂದ ಹೊರಡಲಿರುವ ರೈಲು ನಂದಿಗ್ರಾಮ, ಸೀತಾಮಢಿ, ಕಾಶಿ, ಪ್ರಯಾಗ್ ರಾಜ್ ಸಹಿತ ವಿವಿಧ ಯಾತ್ರಾಸ್ಥಳಗಳನ್ನು ಒಳಗೊಂಡಿದೆ.
ವಾರಾಣಸಿ ಹಾಗೂ ನೇಪಾಲದ ಜನಕಪುರದ ಹೊಟೇಲ್ಗಳಲ್ಲಿ 2 ರಾತ್ರಿಗಳು ತಂಗುವುದಕ್ಕೆ ವ್ಯವಸ್ಥೆ ಮಾಡಲಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.