India’s ಮೊದಲ ಮರುಬಳಕೆ ರಾಕೆಟ್‌ ಲಾಂಚ್‌ಯಶಸ್ವಿ : ಮರುಬಳಕೆ ಹೇಗೆ?


Team Udayavani, Aug 25, 2024, 6:25 AM IST

1-wdsasad

ಚೆನ್ನೈ: ತಮಿಳುನಾಡು ಮೂಲದ ಸ್ಟಾರ್ಟ್‌­ಅಪ್‌ ಸ್ಪೇಸ್‌ಝೋನ್‌ ಇಂಡಿಯಾ ತಯಾರಿಸಿರುವ ಭಾರತದ ಮೊದಲ ಮರು­ಬಳಕೆ ರಾಕೆಟನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಇದನ್ನು ಸಂಚಾರಿ ಲಾಂಚ್‌ಪ್ಯಾಡ್‌ನಿಂದ ಉಡಾ­ವಣೆ ಮಾಡಲಾಗಿದ್ದು, ಈ ರೀತಿ ಉಡಾವ­ಣೆಗೊಂಡ ವಿಶ್ವದ ಮೊದಲ ರಾಕೆಟ್‌ ಎಂಬ ಖ್ಯಾತಿಗೂ ಇದು ಪಾತ್ರವಾಗಿದೆ.

ಈ ರಾಕೆಟ್‌ಗೆ ರೂಮಿ-2024 ಎಂದು ಹೆಸರಿಡಲಾಗಿದೆ. ಚೆನ್ನೈಯ ಈಸ್ಟ್‌ ಕೋಸ್ಟ್‌ ರಸ್ತೆ ಬಳಿಯಿಂದ ಈ ರಾಕೆಟನ್ನು ಶನಿವಾರ ಬೆಳಿಗ್ಗೆ 7.25ಕ್ಕೆ ಉಡಾವಣೆ ಮಾಡಲಾಯಿತು. ಈ ಮೊದಲು 7 ಗಂಟೆಗೆ ಉಡಾವಣೆಯನ್ನು ಯೋಜಿಸಿದ್ದರೂ ಸಹ ಗಾಳಿಯ ಪ್ರಮಾಣ ಹೆಚ್ಚಿದ್ದ ಕಾರಣ ಉಡಾವಣ ಸಮಯವನ್ನು ಬದಲಾಯಿಸ­ಲಾ­ಗಿತ್ತು. ರಾಕೆಟ್‌ನ ಭಾಗ­ಗಳು ಸಮುದ್ರಕ್ಕೆ ಬಿದ್ದಿದ್ದು, ಅದನ್ನು ನಮ್ಮ ಸಿಬಂದಿ ಸಂಗ್ರಹಿಸ­ಲಿದ್ದಾರೆ ಎಂದು ಸ್ಪೇಸ್‌ಝೋನ್‌ ಸಿಇಒ ಆನಂದ್‌ ಮಹಾಲಿಂಗಂ ಅವರು ಹೇಳಿದ್ದಾರೆ.

ಈ ರಾಕೆಟ್‌ ಭೂಮಿಯಿಂದ ಹಾರಲು ರಾಕೆಟ್‌ ಇಂಧನ ಬಳಸಿ ಕೊಂಡರೆ, ಪ್ಯಾರಾ­ಚೂಟ್‌ ಬಿಚ್ಚಿಕೊಳ್ಳಲು ವಿದ್ಯುತ್‌ ಬಳಕೆ ಮಾಡುತ್ತದೆ. 3 ಕ್ಯೂಬ್‌ ಉಪಗ್ರಹ (ಸುಮಾರು 1 ಕೆ.ಜಿ. ತೂಕದ್ದು) ಮತ್ತು 50 ಪಿಕೋ ಉಪಗ್ರಹ ಗಳನ್ನು ಇದು 35 ಕಿ.ಮೀ. ಎತ್ತರದ ಕಕ್ಷೆಗೆ ಕೊಂಡೊಯ್ಯಿತು. ಇವುಗಳ ಮೂಲಕ ವಾತಾವರಣ, ಕಾಸ್ಮಿಕ್‌ ರೇಡಿಯೇ­ಶನ್‌, ಗಾಳಿಯ ಗುಣಮಟ್ಟ, ತಾಪಮಾನ ಏರಿಕೆಯ ಅಧ್ಯಯನ ಮಾಡಲಾಗುತ್ತದೆ.

ರಾಕೆಟ್‌ ಮರುಬಳಕೆ ಹೇಗೆ?
ರುಮಿ ರಾಕೆಟ್‌ನಲ್ಲಿರುವ ಬಹುತೇಕ ಭಾಗ ಅಂದರೆ ಶೇ.75ರಷ್ಟು ಭಾಗವನ್ನು ಮತ್ತೆ ಬಳಕೆ ಮಾಡಿಕೊಳ್ಳಬಹುದು. ರಾಕೆಟ್‌ನ ಮುಖ್ಯಭಾಗ, ಉಪಗ್ರಹಗಳನ್ನು ಇಡುವ ತುದಿಯ ಭಾಗಗಳು ಉಡಾವಣೆಯ ಬಳಿಕ ಮತ್ತೆ ಭೂಮಿಯ ವಾತಾವರಣವನ್ನು ಪ್ರವೇಶಿಸಿ, ಸಮುದ್ರದಲ್ಲಿ ಬೀಳಲಿವೆ. ಇವುಗಳನ್ನು ಸಂಗ್ರಹಿಸಿ ಮತ್ತೆ ಬಳಕೆ ಮಾಡಲಾಗುತ್ತದೆ.

ಟಾಪ್ ನ್ಯೂಸ್

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.