![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 19, 2019, 10:38 PM IST
ಮುಂಬಯಿ: ಬೈಕುಲ್ಲಾ ಜೈಲಿನಲ್ಲಿರುವ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ತಮ್ಮ ಜೈಲು ಕೊಠಡಿಯಲ್ಲಿ ಬರೋಬ್ಬರಿ 400 ಲೀಟರ್ ನೀರು ಸಂಗ್ರಹಿಸಿ ಇಟ್ಟಿರುವುದು ಜೈಲಧಿಕಾರಿಗಳ ಅಚ್ಚರಿಗೆ ಕಾರಣವಾಗಿದೆ. ಪ್ರತಿ ವಾರ ಇಂದ್ರಾಣಿ 20 ಲೀಟರ್ನ ನೀರಿನ ಬಾಟಲಿಗಳನ್ನು ಜೈಲಿನ ಕ್ಯಾಂಟೀನಿನಲ್ಲಿ ಕೊಳ್ಳುತ್ತಿದ್ದಾರೆ. ಈವರೆಗೂ ಸುಮಾರು 4,000ರೂ.ಗಳನ್ನು ನೀರು ಖರೀದಿಸುವುದಕ್ಕೆಂದೇ ವ್ಯಯಿಸಿದ್ದಾರೆ.
ಏಕೆ ನೀರು ಸಂಗ್ರಹಿಸುತ್ತಿದ್ದಾರೆ ಎಂದು ಪ್ರಶ್ನಿಸಿದರೆ ‘ನನಗೆ ಅವುಗಳ ಅಗತ್ಯವಿದೆ’ ಎಂದಷ್ಟೇ ಉತ್ತರಿಸುತ್ತಾರೆ ಎಂದಿದ್ದಾರೆ. ಜೈಲಧಿಕಾರಿ ಗಳು. ಕೆಲ ದಿನಗಳ ಹಿಂದಷ್ಟೇ ಇಂದ್ರಾಣಿ ಪರ ವಕೀಲರು, ಇಂದ್ರಾ ಣಿಯ ಮಾನಸಿಕ ಆರೋಗ್ಯ ಕ್ಷೀಣಿಸುತ್ತಿದೆ ಎಂದಿದ್ದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.