![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 29, 2021, 6:35 PM IST
ಪುಣೆ:ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್ಡಿಎ)ಗೆ ಮಹಿಳೆಯರ ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿರುವ ಮೂಲಕ ಸಶಸ್ತ್ರ ಸೇನಾಪಡೆಗಳಲ್ಲಿ ಇರುವ ಲಿಂಗ ತಾರತಮ್ಯ ನಿವಾರಣೆಗೆ ಮೊದಲ ಹೆಜ್ಜೆ ಇರಿಸಲಾಗಿದೆ ಎಂದು ಭೂಸೇನಾ ಮುಖ್ಯಸ್ಥ ಜ.ಎಂ.ಎಂ.ನರವಣೆ ಹೇಳಿದ್ದಾರೆ.
ಪುಣೆಯಲ್ಲಿರುವ ಅಕಾಡೆಮಿಯ ಕ್ಯಾಂಪಸ್ನಲ್ಲಿ 141ನೇ ಬ್ಯಾಚ್ನ ಕೆಡೆಟ್ಗಳನ್ನು ಉದ್ದೇಶಿಸಿ ಅವರು ಮಾತನಾಡಿದ ವೇಳೆ ಈ ಅಂಶ ಪ್ರಸ್ತಾಪಿಸಿದ್ದಾರೆ.
ಇದರಿಂದಾಗಿ ಹೆಚ್ಚಿನ ವೃತ್ತಿಪರತೆ ಕಂಡು ಬರಲಿದೆ ಮತ್ತು ಮುಂದಿನ 40 ವರ್ಷಗಳ ಅವಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹೇಳುವುದಾದರೆ, ಅವರು ಪ್ರಮುಖ ಪಾತ್ರವಹಿಸಲಿದ್ದಾರೆ ಎಂದು ಹೇಳಿದ್ದಾರೆ.
ಜಗತ್ತಿನ ಭೂಪಟದಲ್ಲಿ ದೇಶದ ಸೇನೆಗೆ ವೃತ್ತಿಪರತೆಯಲ್ಲಿ ವಿಶೇಷ ಸ್ಥಾನವಿದೆ ಎಂದಿದ್ದಾರೆ. ಮಹಿಳೆಯರು ಎನ್ಡಿಎಗೆ ಸೇರ್ಪಡೆಗೊಂಡ ಬಳಿಕ ಅವರು ಪುರುಷರಿಗಿಂತ ಹೆಚ್ಚು ಸಾಧನೆ ಮಾಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ರಾಜಧಾನಿ ಬಗ್ಗೆ ಬಿಜೆಪಿ ಸರ್ಕಾರ ನಿರ್ಲಕ್ಷ್ಯ: ಆರೋಪ
ಕಳೆದ ತಿಂಗಳು ರಕ್ಷಣಾ ಸಚಿವಾಲಯ ಸುಪ್ರೀಂಕೋರ್ಟ್ಗೆ ಎನ್ಡಿಎಯಲ್ಲಿ ಮಹಿಳೆಯರನ್ನು ಸೇರ್ಪಡೆಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಅರಿಕೆ ಮಾಡಿಕೊಂಡಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.