![Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ](https://www.udayavani.com/wp-content/uploads/2024/07/Falls-415x295.jpg)
Infosys; ಪತ್ನಿಗಾಗಿ ಟಿಕೆಟ್ ಇಲ್ಲದೆ 11 ತಾಸು ಮೂರ್ತಿ ಪ್ರಯಾಣ
ಹಳೇ ದಿನಗಳ ಮೆಲುಕು ಹಾಕಿದ ನಾರಾಯಣಮೂರ್ತಿ
Team Udayavani, Jan 12, 2024, 6:00 AM IST
![Narayan Murthy INFOSYS](https://www.udayavani.com/wp-content/uploads/2024/01/Narayan-Murthy-INFOSYS-1-620x384.jpg)
ಹೊಸದಿಲ್ಲಿ: ಐಟಿ ಕ್ಷೇತ್ರದ ಉದ್ಯೋಗಿಗಳು ವಾರದಲ್ಲಿ 70 ಗಂಟೆ ಕೆಲಸ ಮಾಡಬೇಕೆಂಬ ಸಲಹೆ ನೀಡಿ ಇತ್ತೀಚೆಗೆ ಸುದ್ದಿಯಾಗಿದ್ದ ಇನ್ಫೋಸಿಸ್ ಸಂಸ್ಥಾಪಕ ರಾದ ನಾರಾ ಯಣಮೂರ್ತಿ, ಇದೀಗ ತಮ್ಮ ಯೌವ್ವನದಲ್ಲಿ ನಡೆದ ಪ್ರೇಮ ಪ್ರಲಾಪದ ಹಾಸ್ಯ ದಿಂದಾಗಿ ಮತ್ತೂಮ್ಮೆ ಜಾಲ ತಾಣದಲ್ಲಿ ವೈರಲ್ ಆಗಿದ್ದಾರೆ. ಆದರೆ ನೆಟ್ಟಿ ಗರು ಈ ಹಾಸ್ಯಕ್ಕೂ 70 ಗಂಟೆ ಥಳುಕು ಹಾಕಿ ಮೂರ್ತಿ ಅವರ ಕಾಲೆಳೆದಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಮೂರ್ತಿ, ತಾವು ಸುಧಾಮೂರ್ತಿ ಅವರನ್ನು ನೋಡಲು ಟಿಕೆಟ್ ಕೂಡ ಇಲ್ಲದೇ ರೈಲಿನಲ್ಲಿ 11 ಗಂಟೆಗಳ ಕಾಲ ಪ್ರಯಾಣಿಸಿದ್ದ ವಿಚಾರ ಹಂಚಿಕೊಂಡಿದ್ದರು. ಆಗ ಯೌವ್ವನ ನಮ್ಮ ಮಾತು ಕೇಳುತ್ತಿರಲಿಲ್ಲ ನಾವೇ ಅದರ ಮಾತು ಕೇಳಬೇಕಿತ್ತು ಎನ್ನು ವಂಥ ಹಾಸ್ಯ ಚಟಾಕಿಯನ್ನೂ ಹಾರಿಸಿದ್ದರು.
ಈ ವೀಡಿಯೋ ಕುರಿ ತಂತೆ ನಟ್ಟಿಗರು ವಿಭಿನ್ನ ಕಮೆಂಟ್ಗಳನ್ನು ಮಾಡಿದ್ದು, ಕೆಲವರು ಆ ವಾರ ನೀವು 70 ಗಂಟೆ ಕೆಲಸ ಮಾಡುವ ನಿಯಮ ಅನುಸರಿಸಿರಲಿಲ್ಲವೇ ಎಂದು ಪ್ರಶ್ನಿಸಿ ದ್ದಾರೆ. ಮತ್ತೂ ಕೆಲವರು ಆ ವಾರ ನೀವು ಕೇವಲ 59 ಗಂಟೆ ಕೆಲಸ ಮಾಡಿದ್ದೀರಿ ಇದರಿಂದ ಸಂಸ್ಥೆಗೆ ಆರ್ಥಿಕ ಸಂಕಷ್ಟವಾ ಗಿಲ್ಲವೇ ಎಂದು ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ.
ಟಾಪ್ ನ್ಯೂಸ್
![Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ](https://www.udayavani.com/wp-content/uploads/2024/07/Falls-415x295.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?](https://www.udayavani.com/wp-content/uploads/2024/07/Hemanth-150x86.jpg)
Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?
![ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?](https://www.udayavani.com/wp-content/uploads/2024/07/16-1-150x90.jpg)
ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?
![4-panaji](https://www.udayavani.com/wp-content/uploads/2024/07/4-panaji-150x90.jpg)
ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್
![Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ](https://www.udayavani.com/wp-content/uploads/2024/07/bihar-150x84.jpg)
Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ
![1-sadsdadsads](https://www.udayavani.com/wp-content/uploads/2024/07/1-sadsdadsads-150x90.jpg)
Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ
MUST WATCH
ಹೊಸ ಸೇರ್ಪಡೆ
![Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ](https://www.udayavani.com/wp-content/uploads/2024/07/Falls-150x107.jpg)
Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ
![ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ](https://www.udayavani.com/wp-content/uploads/2024/07/shivananda-150x84.jpg)
ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ
![Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್ಗಳ ನಿಲುಗಡೆ](https://www.udayavani.com/wp-content/uploads/2024/07/BUS-1-150x100.jpg)
Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್ಗಳ ನಿಲುಗಡೆ
![Team-india](https://www.udayavani.com/wp-content/uploads/2024/07/Team-india-2-150x90.jpg)
T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?
![Sagara: ಭೂತನೋಣಿ ಧರೆ ಕುಸಿತ: 3 ಗಂಟೆ ರಾಣೇಬೆನ್ನೂರು – ಬೈಂದೂರು ಹೆದ್ದಾರಿ ಸಂಚಾರ ಬಂದ್](https://www.udayavani.com/wp-content/uploads/2024/07/HOSANAGARA-150x101.jpg)
Hosanagara: ಭೂತನೋಣಿ ಬಳಿ ಧರೆ ಕುಸಿತ… 3 ಗಂಟೆ ರಾಣೇಬೆನ್ನೂರು-ಬೈಂದೂರು ಹೆದ್ದಾರಿ ಬಂದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.