ಐಎನ್ಎಸ್ ವಿರಾಟ್ ಇನ್ನು ಡೈವರ್ಸ್ ಸ್ಪಾಟ್?
Team Udayavani, Mar 7, 2017, 3:45 AM IST
ಮುಂಬೈ: ಆರು ದಶಕಗಳಿಂದ ದೇಶಕ್ಕಾಗಿ ದುಡಿದು ಸೋಮವಾರವಷ್ಟೇ ನಿವೃತ್ತಿ ಹೇಳಿದ ಐಎನ್ಎಸ್ ವಿರಾಟ್ ಯುದ್ಧನೌಕೆಯ ಆಕರ್ಷಣೆ ಕಾಯ್ದುಕೊಳ್ಳಲು ನೌಕಾದಳ ಮುಂದಾಗಿದೆ.
“ವಿರಾಟ್ ನೌಕೆಯನ್ನು ನೀರಿನಲ್ಲಿ ಮುಳುಗಿಸಿ, ಡೈವರ್ಗಳಿಗೆ ಪ್ರವಾಸಿ ಕೇಂದ್ರವಾಗಿ ರೂಪಿಸಲು ಚಿಂತಿಸಲಾಗುತ್ತಿದೆ’ ಎಂದು ನೌಕಾದಳ ಮುಖ್ಯಸ್ಥ ಸುನಿಲ್ ಲಾನಾº ಹೇಳಿದ್ದಾರೆ. “ನಾಲ್ಕು ತಿಂಗಳಲ್ಲಿ ಯಾರೂ ಬಿಡ್ ಮಾಡದೆ ಇದ್ದರೆ ವಿರಾಟ್ನ ಪ್ರತಿ ಭಾಗಗಳನ್ನು ಕಳಚಿ, ಗುಜರಿಗೆ ಹಾಕುತ್ತೇವೆ. ಖರೀದಿಯಾದರೆ ಡೈವರ್ಗಳ ಪ್ರವಾಸಿ ತಾಣ ಮಾಡಲು ಸಹಕರಿಸುತ್ತೇವೆ. ಆಂಧ್ರ ಸರ್ಕಾರ ಮ್ಯೂಸಿಯಂ ಮಾಡಲು ಸಲಹೆ ನೀಡಿತ್ತು. ಆದರೆ, ಇದರ ವೆಚ್ಚ 1 ಸಾವಿರ ಕೋಟಿ ರೂ. ದಾಟಲಿದೆ ಎಂದಿದ್ದಾರೆ. 1989ರಲ್ಲಿ ಶ್ರೀಲಂಕಾದಲ್ಲಿ ಶಾಂತಿ ನೆಲೆಸಲು ಹೋರಾಡುವಲ್ಲಿ, 2001ರಲ್ಲಿ ಪಾರ್ಲಿಮೆಂಟಿನ ಮೇಲೆ ದಾಳಿ ಆದಾಗಲೂ ವಿರಾಟ್ ಪ್ರಮುಖ ಪಾತ್ರ ವಹಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.