
ರಾಹುಲ್ ಭಾಷಣದ ಎಫೆಕ್ಟ್; ಗೋವಾ ಕಾಂಗ್ರೆಸ್ ಅಧ್ಯಕ್ಷ ನಾಯಕ್ ರಾಜೀನಾಮೆ
Team Udayavani, Mar 20, 2018, 6:34 PM IST

ನವದೆಹಲಿ: ಪಕ್ಷದಲ್ಲಿರುವ ಹಿರಿಯ ಮುಖಂಡರು ಯುವಪೀಳಿಗೆಗೆ ಅವಕಾಶ ಮಾಡಿಕೊಡಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ 84ನೇ ಪೂರ್ಣಾಧಿವೇಶನದಲ್ಲಿ ಕರೆ ಕೊಟ್ಟ ಭಾಷಣದಿಂದ ಪ್ರೇರಿತರಾದ ಗೋವಾ ಕಾಂಗ್ರೆಸ್ ಅಧ್ಯಕ್ಷ ಶಾಂತರಾಮ್ ನಾಯಕ್ (72) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಯುವಪೀಳಿಗೆ ನಾಯಕತ್ವ ವಹಿಸಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರ ಭಾಷಣದಿಂದ ಪ್ರೇರಿತನಾಗಿ ಗೋವಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ನಾಯಕ್ ತಿಳಿಸಿದ್ದಾರೆ.
ನಾವು ಪಕ್ಷವನ್ನು ಬಲಿಷ್ಠಗೊಳಿಸಬೇಕಿದ್ದರೆ ಕಾರ್ಯಕರ್ತರು ಮತ್ತು ನಾಯಕರ ನಡುವಿನ ಗೋಡೆಯನ್ನು ಕಿತ್ತು ಹಾಕಬೇಕಾದ ಮೊದಲ ಕೆಲಸವಾಗಿದೆ ಎಂದು ರಾಹುಲ್ ಅಭಿಪ್ರಾಯವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!

Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್

Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್

NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.