ಹೈ ಬಿಪಿ ಮಾಪನಾಂಕ ಬದಲು?


Team Udayavani, Jul 10, 2018, 6:00 AM IST

m-32.jpg

ಹೊಸದಿಲ್ಲಿ: ಸದ್ಯದಲ್ಲೇ ಮನುಷ್ಯರ ಅಧಿಕ ರಕ್ತದೊತ್ತಡದ ಗಡಿರೇಖೆಯನ್ನು ಈಗಿರುವ 140/90 ಮಾಪನಕ್ಕಿಂತ 130/80ಕ್ಕೆ ಇಳಿಸುವ ಬಗ್ಗೆ  ಭಾರತೀಯ ವೈದ್ಯರು ಒಲವು ತೋರಿದ್ದಾರೆಂದು ಹೈದರಾಬಾದ್‌ನ ಅಪೊಲೊ ಆಸ್ಪತ್ರೆಯ ಹಿರಿಯ ಸಲಹೆಗಾರ ಸಿ. ವೆಂಕಟ ಎಸ್‌. ರಾಮ್‌ ತಿಳಿಸಿದ್ದಾರೆ.   

ಸದ್ಯಕ್ಕೆ ಸಾಮಾನ್ಯ ರಕ್ತದೊತ್ತಡವನ್ನು 120/80ರಿಂದ 129/80 ಎಂದು ಪರಿಗಣಿಸ ಲಾ ಗುತ್ತದೆ. ಈ ಮೌಲ್ಯ 140/80ರಷ್ಟಿದ್ದಾಗ ಅದನ್ನು ಅಧಿಕ ರಕ್ತದೊತ್ತಡದ ಗಡಿರೇಖೆ ಎಂದು ಹೇಳಲಾಗುತ್ತದೆ. ಆದರೆ, ಇನ್ನು ಮುಂದೆ 130/80ಯ ಮಾಪನವನ್ನೇ ಅಧಿಕ ರಕ್ತದೊತ್ತಡದ ಗಡಿ ಎಂದು ಪರಿಗಣಿಸಲು ಆಲೋಚಿಸಲಾಗಿದೆ. ಈ ಬಗ್ಗೆ, ಇಂಡಿಯನ್‌ ಹಾರ್ಟ್‌ ಜರ್ನಲ್‌ ಎಂಬ ನಿಯತ ಕಾಲಿಕೆ ಯಲ್ಲಿ ಅಂಕಣವನ್ನೂ ಬರೆದಿರುವ ರಾಮ್‌, 130/80ಯನ್ನು “ಚಿಕಿತ್ಸೆ ಆರಂಭಿಸಬೇಕಾದ ಅಂಕಿಅಂಶ’ವೆಂದೇ ಪರಿಗಣಿಸಬೇಕೆಂದು ಆಗ್ರಹಿಸಿದ್ದಾರೆ. ಈ ವರೆಗೆ  130/80 ಹಾಗೂ ಅದಕ್ಕಿಂತ ಕೊಂಚ ಹೆಚ್ಚಿನ ರಕ್ತದೊತ್ತಡ ಇರುವ ಲಕ್ಷಾಂತರ ಜನರಿಗೆ “ಹೈ ಬಿಪಿ ರೋಗಿಗಳೆಂಬ’ ಎಂಬ ಹಣೆಪಟ್ಟಿ ಬೀಳಲಿದೆ.  ಈ ಬಗ್ಗೆ “ನ್ಯೂಸ್‌18′ ವರದಿ ಮಾಡಿದೆ.

ಆದರೆ, ಸದ್ಯಕ್ಕಿದು ಇನ್ನೂ ಅಮೆರಿಕ ಹಾಗೂ ಐರೋಪ್ಯ ಒಕ್ಕೂಟದ ವೈದ್ಯಕೀಯ ರಂಗಗಳಲ್ಲಿ ಮಾತ್ರ ಜಾರಿಯಾಗಿದ್ದು, ಭಾರತಕ್ಕಿನ್ನೂ ಕಾಲಿಟ್ಟಿಲ್ಲ. ಅಮೆರಿಕನ್‌ ಕಾಲೇಜ್‌ ಆಫ್ ಕಾರ್ಡಿಯಾಲಜಿ ಮತ್ತು ದ ಅಮೆರಿಕನ್‌ ಹಾರ್ಡ್‌ ಅಸೋಸಿಯೇಷನ್‌ನ ತಜ್ಞರ ಸಮಿತಿಗಳು ಈ ಬದಲಾವಣೆಗೆ ಈಗಾಗಲೇ ಸೂಚನೆ ನೀಡಿವೆ ಎಂದು ಅವರು ವಿವರಿಸಿದ್ದಾರೆ. 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.