ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ತಾರಾ ಸಂಸದ ವರುಣ್ ಗಾಂಧಿ?


Team Udayavani, Jan 8, 2023, 6:22 PM IST

ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ತಾರಾ ಸಂಸದ ವರುಣ್ ಗಾಂಧಿ?

ನವದೆಹಲಿ: ಉತ್ತರ ಪ್ರದೇಶದ ಪಿಲಿಭಿತ್‌ನ ಬಿಜೆಪಿ ಸಂಸದ ವರುಣ್ ಗಾಂಧಿ ಕಾಂಗ್ರೆಸ್ ಸೇರುವ ಸುದ್ದಿ ಭಾರಿ ಸದ್ದು ಮಾಡುತ್ತಿದೆ. ಈ ವಿಚಾರ ಯುಪಿಯಲ್ಲಿ ರಾಜಕೀಯ ಸಂಚಲನವನ್ನು ತೀವ್ರಗೊಳಿಸಿದೆ. ಭಾರತ್ ಜೋಡೋ ಯಾತ್ರೆಯ ನೇತೃತ್ವ ವಹಿಸಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಹೇಳಿಕೆಯಿಂದ ಈ ಚರ್ಚೆ ತೀವ್ರಗೊಂಡಿದೆ.

ವಾಸ್ತವವಾಗಿ, ವರುಣ್ ಗಾಂಧಿ ಅವರು ತಮ್ಮ ಸೋದರಸಂಬಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಮಾತನಾಡುತ್ತಾರೆ ಎಂದು ಮೂಲಗಳು ಹೇಳುತ್ತವೆ. ಮೊದಲು ಈ ಸಂಭಾಷಣೆ ಕುಟುಂಬದಲ್ಲಿ ನಡೆಯುತ್ತಿತ್ತು ಎನ್ನಲಾಗಿದ್ದರೂ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ವರುಣ್ ಗಾಂಧಿ ತಮ್ಮ ರಾಜಕೀಯ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸಲಿದ್ದಾರೆ ಎಂದು ರಾಜಕೀಯ ಪಂಡಿತರು ಹೇಳಿಕೊಂಡಿದ್ದಾರೆ. ಇದಕ್ಕಾಗಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ.

ರಾಹುಲ್ ಗಾಂಧಿ ಹೇಳಿಕೆಯಿಂದಾಗಿ ವರುಣ್ ಗಾಂಧಿ ಕಾಂಗ್ರೆಸ್ ಸೇರುವ ಸುದ್ದಿಯ ಚರ್ಚೆ ತೀವ್ರಗೊಂಡಿದೆ. ವರುಣ್ ಗಾಂಧಿ ಕಾಂಗ್ರೆಸ್ ಸೇರುವ ಬಗ್ಗೆ ಕೇಳಿದ ಪ್ರಶ್ನೆಗೆ, ವರುಣ್ ಗಾಂಧಿ ಪಕ್ಷಕ್ಕೆ ಸೇರುತ್ತಾರೋ ಇಲ್ಲವೋ ಎಂದು ಖರ್ಗೆ ಜೀ ಅವರನ್ನು ಕೇಳಿ, ಭಾರತ್ ಜೋಡೋ ಯಾತ್ರೆಯಲ್ಲಿ ಅವರು ಸೇರಿದಂತೆ ಎಲ್ಲರಿಗೂ ಸ್ವಾಗತ ಆದರೆ ವರುಣ್ ಬಿಜೆಪಿಯಲ್ಲಿರುವುದರಿಂದ ಅಲ್ಲಿ ಅವರಿಗೆ ಹಲವಾರು ಸಮಸ್ಯೆಗಳಿವೆ ಎಂದು ಹೇಳಿದ್ದಾರೆ.

ಮತ್ತೊಂದೆಡೆ, ಈ ಹಿಂದೆಯೇ ವರುಣ್ ಗಾಂಧಿ ಈ ಬಗ್ಗೆ ಸೂಚನೆ ನೀಡಿದ್ದರು, “ಈ ದೇಶವನ್ನು ಒಗ್ಗೂಡಿಸಲು ರಾಜಕೀಯ ಬೇಕು, ಆದರೆ ಅದನ್ನು ಒಡೆಯಲು ಅಲ್ಲ, ಜಾತಿ ಧರ್ಮದ ಹೆಸರಿನಲ್ಲಿ ಮತಗಳಿಸುತ್ತಿರುವ ಜನಪ್ರತಿನಿಧಿಗಳು ಜನರ ಉದ್ಯೋಗ, ಶಿಕ್ಷಣ, ಆರೋಗ್ಯದಂತಹ ಗಂಭೀರ ವಿಷಯಗಳ ಬಗ್ಗೆ ಏನು ಮಾಡುತ್ತಿದ್ದಾರೆ ಎಂಬುದು ತಿಳಿದುಕೊಳ್ಳಬೇಕಾಗಿದೆ, ಜನರನ್ನು ತುಳಿಯುವ ಬದಲು ಅವರನ್ನು ಮೇಲಕ್ಕೆತ್ತುವ ಕೆಲಸ ಆಗಬೇಕಾಗಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಕುತ್ತಾರು: ಬೈಕ್ ಅಪಘಾತದಲ್ಲಿ ಯುವಕನ ಮಿದುಳು ನಿಷ್ಕ್ರಿಯ, ಕುಟುಂಬಸ್ಥರಿಂದ ಅಂಗಾಂಗ ದಾನ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.