ISRO: ನಮ್ಮ ‘ಶುಕ್ರಯಾನ’ಕ್ಕೆ ಮುಹೂರ್ತ ನಿಗದಿ

ಶುಕ್ರನ ಮೇಲ್ಪದರ, ವಾತಾವರಣ, ಮೇಲ್ಮೈ ರಚನೆಯ ಅಧ್ಯಯನ: ಇಸ್ರೋ ಘೋಷಣೆ

Team Udayavani, Oct 2, 2024, 7:20 AM IST

ISRO: ನಮ್ಮ “ಶುಕ್ರಯಾನ’ಕ್ಕೆ ಮುಹೂರ್ತ ನಿಗದಿ; 2028ರ ಮಾ. 29ಕ್ಕೆ ನೌಕೆ ಉಡಾವಣೆ

ಹೊಸದಿಲ್ಲಿ: ಚಂದ್ರ, ಮಂಗಳ ಮತ್ತು ಸೂರ್ಯರ ಅಧ್ಯಯನದ ಬಳಿಕ ಭೂಮಿಯ ಅವಳಿ ಗ್ರಹ ಎಂದೇ ಖ್ಯಾತವಾದ ಶುಕ್ರನ ಅಧ್ಯಯನಕ್ಕೆ ಭಾರತ ಮುಂದಾಗಿದೆ.

ಇದಕ್ಕಾಗಿ ಆರ್ಬಿಟರ್‌ ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದ್ದು, 2028ರ ಮಾ. 29ರಂದು ಉಡಾವಣೆ ಮಾಡಲಾಗುತ್ತದೆ ಎಂದು ಇಸ್ರೋ ಮಂಗಳವಾರ ಘೋಷಿಸಿದೆ.

ಈ ಯೋಜನೆಗೆ “ಶುಕ್ರಯಾನ-1′ ಎಂದು ಹೆಸರಿಡಲಾಗಿದೆ. ಶುಕ್ರ ಗ್ರಹದ ವಾತಾವರಣ, ಮೇಲ್ಪದರ, ಭೌಗೋಳಿಕ ರಚನೆ, ಸೂರ್ಯನೊಂದಿಗೆ ಶುಕ್ರ ಹೊಂದಿ ರುವ ಸಂಬಂಧವನ್ನು ಅಧ್ಯಯನ ಮಾಡಲಾಗುತ್ತದೆ ಎಂದು ಇಸ್ರೋ ಹೇಳಿದೆ.

ಉಡಾವಣೆ ಹೇಗೆ?: ಇಸ್ರೋದ ಶಕ್ತಿಶಾಲಿ ರಾಕೆಟ್‌ ಎಂದು ಕರೆಸಿಕೊಳ್ಳುವ ಎಲ್‌ಎಂವಿ ಮಾರ್ಕ್‌-3 ಮೂಲಕ ಉಡಾವಣೆ ಮಾಡ ಲಾಗುತ್ತದೆ. ನಿಗದಿತ ಕಕ್ಷೆಗೆ ನೌಕೆಯನ್ನು ಮಾರ್ಕ್‌-3 ತಲುಪಿಸ ಲಿದೆ. ಬಳಿಕ ಭೂಮಿಯನ್ನು ಸುತ್ತುತ್ತ ನೂಕುಬಲವನ್ನು ಪಡೆಯುವ ನೌಕೆಯು ಅನಂತರ ಶುಕ್ರನತ್ತ ಯಾನವನ್ನು ಮುಂದುವರಿಸಲಿದೆ. ಅದು 2028ರ ಜು. 19ರಂದು ಕಕ್ಷೆಗೆ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

5ನೇ ದೇಶ ಎಂಬ ಖ್ಯಾತಿ: ಅಮೆರಿಕ, ರಷ್ಯಾ, ಐರೋಪ್ಯ ಒಕ್ಕೂಟ ಮತ್ತು ಜಪಾನ್‌ ಈಗಾಗಲೇ ಶುಕ್ರಯಾನವನ್ನು ಯಶಸ್ವಿಯಾಗಿ ಕೈಗೊಂಡಿವೆ. ಭಾರತ ಯಶಸ್ವಿಯಾದರೆ 5ನೇ ದೇಶ ಎಂಬ ಹಿರಿಮೆಗೆ ಪಾತ್ರವಾಗಲಿದೆ.

ಟಾಪ್ ನ್ಯೂಸ್

1-wweqwe

Pune; ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನ: 3 ಮಂದಿ ಮೃ*ತ್ಯು

1-2

Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ

joe-bidden

Israel vs Iran; ಯುದ್ದೋನ್ಮಾದ ತೀವ್ರ ಹೆಚ್ಚಳ: ಇರಾನ್‌ಗೆ ಅಮೆರಿಕ ಎಚ್ಚರಿಕೆ

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Police

Recruitment Test: ಪಿಎಸ್‌ಐ ಪರೀಕ್ಷೆ ಅಕ್ರಮ ತಡೆಗೆ ಇಎನ್‌ಟಿ ವೈದ್ಯರ ನಿಯೋಜನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweqwe

Pune; ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನ: 3 ಮಂದಿ ಮೃ*ತ್ಯು

1-2

Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ

Vote jihad in Maharashtra during Lok Sabha elections: BJP

Maharashtra: ಲೋಕಸಭೆ ಚುನಾವಣೆ ವೇಳೆ ಮಹಾರಾಷ್ಟ್ರದಲ್ಲಿ ಮತ ಜಿಹಾದ್‌: ಬಿಜೆಪಿ

Decade for ‘Swachh Bharat Mission’: Many projects launched today

Swachh Bharat : “ಸ್ವಚ್ಛ ಭಾರತ್‌ ಮಿಷನ್‌’ಗೆ ದಶಕ: ಇಂದು ಹಲವು ಯೋಜನೆಗಳಿಗೆ ಚಾಲನೆ

Plane crashed 56 years ago: 4 bodies found now!

AN-12 aircraft: 56 ವರ್ಷ ಹಿಂದೆ ಪತನವಾದ ವಿಮಾನ: ಈಗ 4 ಶವ ಪತ್ತೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-wweqwe

Pune; ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನ: 3 ಮಂದಿ ಮೃ*ತ್ಯು

online

Gujarat; ಸೆ*ಕ್ಸ್ ನಂತರ ಗುಪ್ತಾಂಗದಿಂದ ತೀವ್ರ ರಕ್ತಸ್ರಾ*ವವಾಗಿ ಯುವತಿ ಸಾ*ವು

1-2

Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ

joe-bidden

Israel vs Iran; ಯುದ್ದೋನ್ಮಾದ ತೀವ್ರ ಹೆಚ್ಚಳ: ಇರಾನ್‌ಗೆ ಅಮೆರಿಕ ಎಚ್ಚರಿಕೆ

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.