![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 30, 2022, 3:45 PM IST
News and Photo courtesy : ANI
ಪಣಜಿ: ನಾವು ಠಾಕ್ರೆ ಕುಟುಂಬದ ವಿರುದ್ಧ ಅಲ್ಲ.ಉದ್ಧವ್ ಠಾಕ್ರೆ ಅವರು ಎಂವಿಎ ಜೊತೆಗಿನ ಮೈತ್ರಿಯನ್ನು ಮುರಿದರೆ ಅವರೊಂದಿಗೆ ಮಾತನಾಡಲು ನಾವು ಸಿದ್ಧರಿದ್ದೇವೆ ಎಂದು ಬಂಡಾಯ ಶಿವಸೇನೆ ಶಾಸಕರ ತಂಡದ ವಕ್ತಾರ ಶಾಸಕ ದೀಪಕ್ ಕೇಸರ್ಕರ್ ಹೇಳಿಕೆ ನೀಡಿದ್ದಾರೆ.
ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಠಾಕ್ರೆ ಅವರು ಇನ್ನೂ ಎಂವಿಎ ಯಲ್ಲೇ ಇದ್ದಾರೆ. ನಾವು ಠಾಕ್ರೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಿಲ್ಲ. ಠಾಕ್ರೆ ಅವರ ಬಗ್ಗೆ ನಮಗೆ ಇನ್ನೂ ಗೌರವವಿದೆ ಎಂದರು.
ನಿನ್ನೆ ಸಿಎಂ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದರು. ಅವರನ್ನು ತೆಗೆದುಹಾಕುವುದು ನಮ್ಮ ಉದ್ದೇಶವಲ್ಲವಾದ್ದರಿಂದ ನಾವು ಯಾವುದೇ ರೀತಿಯ ಆಚರಣೆಯಲ್ಲಿ ತೊಡಗಿಲ್ಲ. ನಾವು ಇನ್ನೂ ಶಿವಸೇನೆಯಲ್ಲಿದ್ದೇವೆ ಮತ್ತು ಉದ್ಧವ್ ಠಾಕ್ರೆ ಅವರನ್ನು ನೋಯಿಸುವುದು ಮತ್ತು ಅಗೌರವಿಸುವುದು ನಮ್ಮ ಉದ್ದೇಶವಲ್ಲ ಎಂದರು.
ಏಕನಾಥ್ ಶಿಂಧೆ ಮುಂಬಯಿಗೆ ತೆರಳಿದ್ದಾರೆ. ಯಾವುದೇ ನಿರ್ಧಾರ ಕೈಗೊಂಡರೂ ಅದು ರಾಜ್ಯದ ಅಭಿವೃದ್ಧಿಗೆ ಎಂದು ಹೇಳಿದ್ದಾರೆ.ನಾವು ಯಾರ ಬೆನ್ನಿಗೂ ಚೂರಿ ಹಾಕಿಲ್ಲ, ಸಂಜಯ್ ರಾವುತ್ ನೀಡಿರುವಂತಹ ಹೇಳಿಕೆಗಳು ಜನರ ಅಸಮಾಧಾನಕ್ಕೆ ಕಾರಣವಾಗಿವೆ ಎಂದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.