![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 7, 2019, 10:59 AM IST
ಇಂದೋರ್: ಆದಾಯ ತೆರಿಗೆ ಅಧಿಕಾರಿಗಳು ಮಧ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ್ದು, ಮುಖ್ಯಮಂತ್ರಿ ಕಮಲ್ ನಾಥ್ ಅವರ ವಿಶೇಷ ಕರ್ತವ್ಯದ ಅಧಿಕಾರಿ ಪ್ರವೀಣ್ ಕಕ್ಕಡ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ರವಿವಾರ ಬೆಳಗ್ಗೆ ಮೂರು ಗಂಟೆ ಸುಮಾರಿಗೆ ಇಂದೋರ್ ನ ವಿಜಯ ನಗರದ ಪ್ರವೀಣ್ ಕಕ್ಕರ್ ನಿವಾಸಕ್ಕೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದರು. ದಾಳಿಯ ವೇಳೆಗೆ ಅನೇಕ ದಾಖಲೆಗಳನ್ನು ವಶಪಡಿಸಿಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಪ್ರವೀಣ್ ಕಕ್ಕಡ್ ಮಧ್ಯ ಪ್ರದೇಶದ ಮಾಜಿ ಪೊಲೀಸ್ ಅಧಿಕಾರಿಯಾಗಿದ್ದು, ಕಳೆದ ವರ್ಷ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯದ ಅಧಿಕಾರಿಯಾಗಿ ನೇಮಕವಾಗಿದ್ದರು.
Indore: Income-Tax officials from Delhi are conducting a raid at the Vijaynagar residence of OSD to Madhya Pradesh CM, Praveen Kakkar, since 3 am today. #MadhyaPradesh pic.twitter.com/vm7HC15HzU
— ANI (@ANI) April 7, 2019
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.