![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 16, 2022, 1:24 PM IST
ಶ್ರೀನಗರ : 37 ಮಂದಿ ಐಟಿಬಿಪಿ ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ತಾಂತ್ರಿಕ ಸಮಸ್ಯೆಯಿಂದ ನದಿ ಉರುಳಿ ಬಿದ್ದು ಸುಮಾರು ಆರು ಮಂದಿ ಸಿಬ್ಬಂದಿಗಳು ಸಾವನ್ನಪ್ಪಿದ್ದು ಉಳಿದವರು ಗಂಭೀರ ಗಾಯಗೊಂಡಿರುವ ಘಟನೆ ಪಹಲ್ ಗಾಮ್ ನಲ್ಲಿ ಸಂಭವಿಸಿದೆ.
ಘಟನೆಯಲ್ಲಿ ಆರು ಐಟಿಬಿಪಿ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟರೆ, 10 ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ. ಐಟಿಬಿಪಿ ಸಿಬ್ಬಂದಿ ಮತ್ತು ಇಬ್ಬರು ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಎಲ್ಲರೂ ಅಮರನಾಥದಲ್ಲಿ ಕರ್ತವ್ಯ ಮುಗಿಸಿಕೊಂಡು ಪಾಲ್ಗಾಮ್ಗೆ ಮರಳುತ್ತಿದ್ಗ ವೇಳೆ ಬಸ್ಸಿನ ಬ್ರೇಕ್ ವೈಫಲ್ಯಗೊಂಡು ಈ ಘಟನೆ ಸಂಭವಿಸಿದೆ .
ಗಂಭೀರ ಗಾಯಗೊಂಡವರನ್ನು ಏರ್ ಲಿಫ್ಟ್ ಮೂಲಕ ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದೆ. ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ಸಂಪೂರ್ಣ ನುಜ್ಜು ಗುಜ್ಜಾಗಿದೆ.
#WATCH Bus carrying 37 ITBP personnel and two J&K Police personnel falls into riverbed in Pahalgam after its brakes reportedly failed, casualties feared#JammuAndKashmir pic.twitter.com/r66lQztfKu
— ANI (@ANI) August 16, 2022
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.