![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 20, 2023, 7:07 PM IST
ನವದೆಹಲಿ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರು ವಂಚಕ ಸುಕೇಶ್ ಚಂದ್ರಶೇಖರ್ ತನ್ನ ಬಗ್ಗೆ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದಂತೆ ತಡೆ ಕೋರಿ ಬುಧವಾರ ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ಗೆ ಮನವಿ ಸಲ್ಲಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ಆರೋಪಿ ಸುಕೇಶ್ ಚಂದ್ರಶೇಖರ್, ತನ್ನ ಬಗ್ಗೆ ಮಾಧ್ಯಮಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಯಾವುದೇ ಹೇಳಿಕೆ ನೀಡದಂತೆ ತಕ್ಷಣವೇ ತಡೆ ನೀಡಬೇಕು ಎಂದು ಜಾಕ್ವೆಲಿನ್ ಫರ್ನಾಂಡೀಸ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಜಾಕ್ವೆಲಿನ್ ತನ್ನ ಮನವಿಯಲ್ಲಿ, ದೆಹಲಿ ಪೊಲೀಸ್ ಆರ್ಥಿಕ ಅಪರಾಧ ವಿಭಾಗ ಮತ್ತು ಮಂಡೋಲಿ ಜೈಲಿನ ಸೂಪರಿಂಟೆಂಡೆಂಟ್ ವಿಭಾಗಕ್ಕೆ ಸುಕೇಶ್ ಚಂದ್ರಶೇಖರ್ಗೆ ತನ್ನ ಕುರಿತು ಯಾವುದೇ ಪತ್ರಗಳು, ಹೇಳಿಕೆಗಳು ಮತ್ತು ನೇರವಾಗಿ ಅಥವಾ ಪರೋಕ್ಷವಾಗಿ ಹೇಳಿಕೆಗಳನ್ನು ನೀಡಲು ಅನುಮತಿಸದಂತೆ ನಿರ್ದೇಶನ ನೀಡಬೇಕು
ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.