![ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ](https://www.udayavani.com/wp-content/uploads/2024/07/13-1-415x249.jpg)
Karnataka Politics: ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಮರಳಿ ಬಿಜೆಪಿಗೆ ಸೇರ್ಪಡೆಯಾದ ಶೆಟ್ಟರ್
Team Udayavani, Jan 25, 2024, 1:14 PM IST
![Karnataka Politics: ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಮರಳಿ ಬಿಜೆಪಿಗೆ ಸೇರ್ಪಡೆಯಾದ ಶೆಟ್ಟರ್](https://www.udayavani.com/wp-content/uploads/2024/01/JAGADEESH-620x341.jpg)
ನವದೆಹಲಿ: ರಾಜ್ಯದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗುರುವಾರ ಮರಳಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಲೋಕ ಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೇಂದ್ರ ಹಿರಿಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಅವರು ಬಿಜೆಪಿ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ಅದರಂತೆ ಗುರುವಾರ ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಹಿರಿಯ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಇದನ್ನೂ ಓದಿ: Cancer ಗುಣವಾಗುತ್ತೆ ಎಂದು ಬಾಲಕನನ್ನು ಗಂಗಾ ನದಿಯಲ್ಲಿ ಮುಳುಗಿಸಿದ ಮಹಿಳೆ… ಆಗಿದ್ದೇ ಬೇರೆ
#WATCH | Former Karnataka CM Jagadish Shettar re-joins BJP in the presence of former CM-senior party leader BS Yediyurappa and state BJP President BY Vijayendra, at BJP Headquarters in Delhi.
He had quit BJP and joined Congress in April last year. pic.twitter.com/sVJpP9AVu2
— ANI (@ANI) January 25, 2024
ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕು:
ಪಕ್ಷ ಸೇರ್ಪಡೆಗೊಂಡು ಮಾತನಾಡಿದ ಜಗದೀಶ್ ಶೆಟ್ಟರ್ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕೆನ್ನುವುದು ನನ್ನ ಅಸೆ ಕಳೆದ ಹತ್ತು ವರ್ಷಗಳಿಂದ ದೇಶದ ಅಭಿವೃದ್ಧಿಗೆ ಕಾರಣೀಭೂತರಾಗಿದ್ದಾರೆ, ಅವರ ಅಭಿವೃದ್ಧಿ ಕೆಲಸದ ಮೂಲಕ ಭಾರತ ಮುನ್ನಡೆಯಬೇಕು ಎಂಬುದು ನನ್ನ ಅಸೆ ಹಾಗಾಗಿ ಬಿಜೆಪಿ ಸೇರ್ಪಡೆಗೊಂಡಿರುವುದಾಗಿ ಹೇಳಿಕೊಂಡಿದ್ದಾರೆ.
ಇ- ಮೇಲ್ ಮೂಲಕ ರಾಜೀನಾಮೆ ಪತ್ರ
ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಮತ್ತು ಎಂಎಲ್ಸಿ ಸ್ಥಾನಕ್ಕೆ ಇ- ಮೇಲ್ ಮೂಲಕ ರಾಜೀನಾಮೆ ಸಲ್ಲಿಸಿರುವುದಾಗಿ ಶೆಟ್ಟರ್ ಹೇಳಿದ್ದಾರೆ.
2023ರ ವಿಧಾನಸಭಾ ಚುನಾವಣೆ ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿದ್ದಾಗ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿದ್ರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದರು.
ಟಾಪ್ ನ್ಯೂಸ್
![ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ](https://www.udayavani.com/wp-content/uploads/2024/07/13-1-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ](https://www.udayavani.com/wp-content/uploads/2024/07/chamaraja-nagara-150x113.jpg)
Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ
![Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/bus1-150x99.jpg)
Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
![vijayapura](https://www.udayavani.com/wp-content/uploads/2024/07/vijayapura-2-150x90.jpg)
Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ
![1-raju](https://www.udayavani.com/wp-content/uploads/2024/07/1-raju-150x85.jpg)
Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ
MUST WATCH
ಹೊಸ ಸೇರ್ಪಡೆ
![ಕಾರ್ಕಳ: ಪಿಎಂ ಆವಾಸ್ ಮನೆಗಳಿಗೆ ಬೇಡಿಕೆಯೇ ಇಲ್ಲ-250ರಲ್ಲಿ 90 ಮನೆಗಳಿಗಷ್ಟೇ ಅರ್ಜಿ!](https://www.udayavani.com/wp-content/uploads/2024/07/Karkala-150x88.jpg)
ಕಾರ್ಕಳ: ಪಿಎಂ ಆವಾಸ್ ಮನೆಗಳಿಗೆ ಬೇಡಿಕೆಯೇ ಇಲ್ಲ-250ರಲ್ಲಿ 90 ಮನೆಗಳಿಗಷ್ಟೇ ಅರ್ಜಿ!
![ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ](https://www.udayavani.com/wp-content/uploads/2024/07/13-1-150x90.jpg)
ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ
![ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ](https://www.udayavani.com/wp-content/uploads/2024/07/Kinnigoli-150x62.jpg)
ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ
![Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ](https://www.udayavani.com/wp-content/uploads/2024/07/chamaraja-nagara-150x113.jpg)
Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ
![ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್…ಕೆಪಿಟಿಗೆ ಈಗ ಅಮೃತ ಘಳಿಗೆ](https://www.udayavani.com/wp-content/uploads/2024/07/KPT-150x66.jpg)
ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್…ಕೆಪಿಟಿಗೆ ಈಗ ಅಮೃತ ಘಳಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.