Puri; 40 ವರ್ಷ ಬಳಿಕ ಜು.14ರಂದು ತೆರೆಯಲಿದೆ ಜಗನ್ನಾಥ ರತ್ನಭಂಡಾರ!
Team Udayavani, Jul 10, 2024, 7:15 AM IST
ಪುರಿ: ಬರೋಬ್ಬರಿ 40 ವರ್ಷಗಳ ಬಳಿಕ ಒಡಿಶಾದ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರ ತೆರೆಯುವ ಸಮಯ ಬಂದಿದೆ. ರಾಜ್ಯ ಬಿಜೆಪಿ ಸರಕಾರ ರಚಿಸಿದ್ದ ಉನ್ನತ ಮಟ್ಟದ ಸಮಿತಿಯು ಇದೇ 14ರಂದು ರತ್ನ ಭಂಡಾರವನ್ನು ತೆರೆದು, ಒಳಗಿರುವ ಆಭರಣಗಳು ಹಾಗೂ ಇತರೆ ಅಮೂಲ್ಯ ವಸ್ತುಗಳನ್ನು ಪಟ್ಟಿ ಮಾಡಬಹುದು ಎಂದು ಮಂಗಳವಾರ ಶಿಫಾರಸು ಮಾಡಿದೆ.
ಈ ಶಿಫಾರಸನ್ನು ದೇಗುಲ ನಿರ್ವಹಣಾ ಸಮಿತಿಗೆ ಕಳುಹಿಸಲಾಗಿದ್ದು, ಸಮಿತಿಯು ಅದನ್ನು ಒಡಿಶಾ ಸರಕಾರದ ಒಪ್ಪಿಗೆಗೆ ರವಾನಿಸಲಿದೆ. ಈ ಹಿಂದೆ 1978ರಲ್ಲಿ ಅಂದರೆ 46 ವರ್ಷಗಳ ಹಿಂದೆ ರತ್ನ ಭಂಡಾರವನ್ನು ತೆರೆಯಲಾಗಿತ್ತು. ಒಂದು ವೇಳೆ ನಕಲಿ ಕೀಲಿಕೈ ಬಳಸಿ ಭಂಡಾರದ ಬಾಗಿಲು ತೆರೆಯಲು ಆಗದಿದ್ದರೆ, ಒಡೆದು ತೆರೆಯಲು ನಿರ್ಧರಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ನ್ಯಾ|ಬಿಸ್ವನಾಥ್ ರಥ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ
Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.