![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Aug 7, 2023, 9:10 PM IST
ನವದೆಹಲಿ: ದೇಶಾದ್ಯಂತ ಪ್ರತಿ ಮನೆಗೂ ಕುಡಿಯುವ ನೀರು ಸಂಪರ್ಕ ನೀಡಬೇಕು ಎಂಬ ಉದ್ದೇಶದಿಂದ ಆರಂಭಿಸಲಾಗಿದ್ದ ಜಲಜೀವನ್ ಮಿಷನ್ನ 16,484 ಕೋಟಿ ರೂ. ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದೇ ಹಾಗೆಯೇ ಉಳಿದಿದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.
2024ರ ವೇಳೆಗೆ ಎಲ್ಲ ಮನೆಗಳಿಗೂ ಕುಡಿಯುವ ನೀರು ಒದಗಿಸಬೇಕು ಎಂಬ ಉದ್ದೇಶದಿಂದ ಈ ಯೋಜನೆ ಆರಂಭಿಸಲಾಗಿದೆ. ಪ್ರಮುಖವಾಗಿ ಮಹಾರಾಷ್ಟ್ರ 2,401 ಕೋಟಿ ರೂ. ಮತ್ತು ಕರ್ನಾಟಕ 1,552 ಕೋಟಿ ರೂ.ಗಳನ್ನು ಬಳಕೆ ಮಾಡದೇ ಹಾಗೆಯೇ ಉಳಿಸಿಕೊಂಡಿವೆ ಎಂದು ತಿಳಿಸಿದೆ.
ನೀರು ಪೂರೈಕೆ ರಾಜ್ಯಗಳ ವಿಚಾರವಾಗಿದ್ದು, ಅವುಗಳೇ ಯೋಜನೆ ರೂಪಿಸಿ, ಜಾರಿಗೊಳಿಸಬೇಕಾಗಿದೆ. ಅಲ್ಲದೆ, ನಿರ್ವಹಣೆಯೂ ಅವುಗಳದ್ದೇ ಹೊಣೆಯಾಗಿದೆ ಎಂದು ಜಲ ಶಕ್ತಿ ಇಲಾಖೆಯ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಹೇಳಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.