![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 8, 2024, 12:02 AM IST
ಶ್ರೀನಗರ: ಜಮ್ಮುವಿನ ದೇವಸ್ಥಾನವೊಂದನ್ನು ಧ್ವಂಸಗೊಳಿಸಲಾ ಗಿದ್ದು, ಆರೋ ಪಿಯನ್ನು 1 ಗಂಟೆಯೊಳಗೆ ಬಂಧಿಸಲಾಗಿದೆ. ಊರಿನ ಕೆಲವರು ನಡೆಸುತ್ತಿದ್ದ ಮಾಟಮಂತ್ರದಿಂದ ಬೇಸತ್ತು ಈ ಕೃತ್ಯವನ್ನು ಎಸಗಿರುವುದಾಗಿ ಹೇಳಿಕೊಂಡಿದ್ದಾನೆ. ಸ್ಥಳೀಯ ಅರ್ಜುನ್ ಶರ್ಮಾ ಈ ಕೃತ್ಯ ಎಸಗಿರುವುದಾಗಿ ನ್ಯಾಯಾಲಯದಲ್ಲಿ ಒಪ್ಪಿಕೊಂಡಿದ್ದು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪ್ರಕರಣ ಇತ್ಯರ್ಥವಾಗಿದೆ ಎಂದು ಜಮ್ಮು(ಗ್ರಾಮಾಂತರ) ಎಸ್ಪಿ ಬ್ರಿಜೇಶ್ ಶರ್ಮಾ ತಿಳಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಆತನನ್ನು ಬಂಧಿಸಿದ್ದರಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾಗುವುದು ತಪ್ಪಿದೆ ಎಂದಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.