Chandrababu Naidu ಬಂಧನ ಖಂಡಿಸಿ ರಸ್ತೆಯಲ್ಲೇ ಮಲಗಿದ ಪವನ್ ಕಲ್ಯಾಣ್ ಪೊಲೀಸರ ವಶಕ್ಕೆ


Team Udayavani, Sep 10, 2023, 10:00 AM IST

Chandrababu Naidu ಬಂಧನ ಖಂಡಿಸಿ ರಸ್ತೆಯಲ್ಲೇ ಮಲಗಿದ ಪವನ್ ಕಲ್ಯಾಣ್ ಪೊಲೀಸರ ವಶಕ್ಕೆ

ಆಂಧ್ರಪ್ರದೇಶ: ಎನ್‌ಟಿಆರ್ ಜಿಲ್ಲೆಯಲ್ಲಿ ಆಂಧ್ರಪ್ರದೇಶ ಪೊಲೀಸರು ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಮತ್ತು ಅದರ ಹಿರಿಯ ನಾಯಕ ನಾದೆಂಡ್ಲಾ ಮನೋಹರ್ ಅವರನ್ನು ಮುನ್ನೆಚ್ಚರಿಕೆಯಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಸದ್ಯ ಅವರನ್ನು ವಿಜಯವಾಡಕ್ಕೆ ಸ್ಥಳಾಂತರಿಸಲಾಗುತ್ತಿದ್ದು, ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು.

ಪವನ್ ಕಲ್ಯಾಣ್ ಅವರು ಶನಿವಾರ ನಂದ್ಯಾಲದಲ್ಲಿ ನಡೆದ ಮುಂಜಾನೆ ಕಾರ್ಯಾಚರಣೆಯಲ್ಲಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಖಂಡಿಸಿದರು ಮತ್ತು ಮಾಜಿ ಮುಖ್ಯಮಂತ್ರಿಯನ್ನು ಬೆಂಬಲಿಸಲು ವಿಜಯವಾಡಕ್ಕೆ ವಿಶೇಷ ವಿಮಾನದ ಮೂಲಕ ತೆರಳಲು ಸಿದ್ಧತೆಯಲ್ಲಿದ್ದ ಪವನ್ ಕಲ್ಯಾಣ್ ಅವರ ವಿಮಾನಯಾನವನ್ನು ತಪ್ಪಿಸುವಲ್ಲಿ ಪೊಲೀಸರು ಯಶಸ್ವಿಯಾದರು ಬಳಿಕ ರಸ್ತೆ ಮಾರ್ಗವಾಗಿ ಸಂಚರಿಸಲು ನಿರ್ಧರಿಸಿದ್ದರು ಎನ್ನಲಾಗಿದೆ.

ಶನಿವಾರದಂದು ಎರಡು ಬಾರಿ ಎನ್‌ಟಿಆರ್ ಜಿಲ್ಲೆಯಲ್ಲಿ ಪವನ್ ಕಲ್ಯಾಣ್ ಅವರ ಬೆಂಗಾವಲು ವಾಹನವನ್ನು ತಡೆಹಿಡಿಯಲಾಯಿತು ಈ ವೇಳೆ ರಸ್ತೆಯಲ್ಲೇ ಮಲಗಿ ಪ್ರತಿಭಟನೆಗೆ ಮುಂದಾದ ಪವನ್ ಕಲ್ಯಾಣ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಈ ಕುರಿತು ಪ್ರತಿಕ್ರಿಯೆ ನೀಡಿದ ಪೊಲೀಸರು ‘ನಾವು ಪವನ್ ಕಲ್ಯಾಣ್ ಮತ್ತು ಮನೋಹರ್ ಅವರನ್ನು ಮುಂಜಾಗ್ರತಾ ಕ್ರಮವಾಗಿ ಕಸ್ಟಡಿಗೆ ತೆಗೆದುಕೊಂಡಿದ್ದೇವೆ. ನಾವು ಅವರನ್ನು ವಿಜಯವಾಡಕ್ಕೆ ಕರೆದೊಯ್ಯುತ್ತಿದ್ದೇವೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: Morocco Quake: 2,000 ದಾಟಿದ ಮೃತರ ಸಂಖ್ಯೆ… ಸಹಾಯಕ್ಕೆ ಧಾವಿಸಿದ ನೆರೆಯ ರಾಷ್ಟ್ರಗಳು

 

ಟಾಪ್ ನ್ಯೂಸ್

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.