![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 30, 2023, 7:50 AM IST
ಹೊಸದಿಲ್ಲಿ: ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ(ಎನ್ಟಿಎ) ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಾಗಿ ನಡೆಸುವ ಜೆಇಇ ಮೇನ್-2023 ಎರಡನೇ ಆವೃತ್ತಿಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ.
ಬರೋಬ್ಬರಿ 43 ಅಭ್ಯರ್ಥಿಗಳು ನೂರಕ್ಕೆ ನೂರು ಎನ್ಟಿಎ ಅಂಕಗಳನ್ನು ಪಡೆದಿದ್ದಾರೆ. ಸಿಂಗರಾಜು ವೆಂಕಟ್ ಕೌಂಡಿನ್ಯ ಅವರು ಪರೀಕ್ಷೆಯಲ್ಲಿ ಆಲ್ ಇಂಡಿಯಾ ರ್ಯಾಂಕ್ 1 ಪಡೆಯುವ ಮೂಲಕ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಕರ್ನಾಟಕದ ರಿಧಿ ಕಮಲೇಶ್ ಕುಮಾರ್ ಮಹೇಶ್ವರಿ ಅವರು ನೂರಕ್ಕೆ ನೂರು ಎನ್ಟಿಎ ಅಂಕಗಳನ್ನು ಪಡೆದಿದ್ದಾರೆ.
ಈ ಮೂಲಕ ಈ ಸಾಧನೆ ಮಾಡಿದ ಏಕೈಕ ಮಹಿಳೆ ಎಂದೆನಿಸಿದ್ದಾರೆ.
ಎಪ್ರಿಲ್ ಮೊದಲ ಮತ್ತು ಎರಡನೇ ವಾರದಲ್ಲಿ ನಡೆದ ಪರೀಕ್ಷೆಯಲ್ಲಿ 9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಎ.19ರಂದು ಕೀ ಉತ್ತರಗಳನ್ನು ಎನ್ಟಿಎ ಬಿಡುಗಡೆ ಮಾಡಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.