![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Dec 28, 2018, 1:13 PM IST
ಮುಂಬಯಿ: ಇತ್ತೀಚೆಗೆ ಕೇಂದ್ರ ಸಚಿವೆ ಸ್ಮತಿ ಇರಾನಿಯವರನ್ನು ಭೇಟಿಯಾಗಿದ್ದ ನಟಿ ಶ್ರೀದೇವಿ ಪುತ್ರಿ ಜಾಹ್ನವಿಕಪೂರ್, ಸ್ಮತಿಯವರನ್ನು ಆಂಟಿ ಎಂದು ಕರೆದಿದ್ದರಂತೆ. ಇದಕ್ಕಾಗಿ ಜಾಹ್ನವಿ ಅನಂತರ ಕ್ಷಮೆಯನ್ನೂ ಕೇಳಿದ್ದಾರೆ.
ಈ ಬಗ್ಗೆ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿಕೊಂಡಿರುವ ಸ್ಮತಿ ಈಗಿನ ಕಾಲದ ಮಕ್ಕಳು ಏನೇನನ್ನೋ ಮಾತನಾಡಿಬಿಡುತ್ತವೆ ಎಂದಿದ್ದಾರೆ. ಅಷ್ಟೇ ಅಲ್ಲ, ಆಕೆ ಆಂಟಿ ಎಂದು ಕರೆದಿದ್ದಕ್ಕೆ ನಾನು ಕ್ಷಮಿಸುತ್ತೇನೆ ಎಂದೂ ಸ್ಮತಿ ಹೇಳಿದ್ದಾರೆ. ಅಂದಹಾಗೆ, ಈ ಹಿಂದೆ ದಿನಪತ್ರಿಕೆಯೊಂದರಲ್ಲಿ ಸ್ಮತಿಯನ್ನು ಆಂಟಿ ಎಂದು ಉಲ್ಲೇಖೀಸಿದ್ದು ತೀವ್ರ ವಿವಾದಕ್ಕೀಡಾಗಿತ್ತು.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
You seem to have an Ad Blocker on.
To continue reading, please turn it off or whitelist Udayavani.