Jharkhand  ಸ್ಥಾಪನೆಯಾಗುವ ಕಂಪೆನಿಗಳಲ್ಲಿ ಶೇ.75 ಉದ್ಯೋಗ ಸ್ಥಳೀಯರಿಗೆ: ಸಿಎಂ ಸೊರೇನ್‌

ಇತರ ರಾಜ್ಯಗಳಲ್ಲಿ ಆಗುವುದಿದ್ದರೆ ನಮಲ್ಲೇಕೆ ಸಾಧ್ಯವಿಲ್ಲ ಎಂದು ಹೇಮಂತ್‌ ಆಕ್ರೋಶ

Team Udayavani, Dec 30, 2023, 12:24 AM IST

hemanth-soren

ರಾಂಚಿ: ಝಾರ್ಖಂಡ್‌ನ‌ಲ್ಲಿ ಸ್ಥಾಪನೆಗೊಳ್ಳುವ ಕಂಪೆನಿಗಳಲ್ಲಿ ಶೇ.75ರಷ್ಟು ಉದ್ಯೋಗವನ್ನು ಸ್ಥಳೀಯರಿಗೆ ಮೀಸಲಿಡುವ ನಿಯಮ ಜಾರಿಗೊಳಿಸುವುದಾಗಿ ಜಾರ್ಖಂಡ್‌ ಮುಖ್ಯ ಮಂತ್ರಿ ಹೇಮಂತ್‌ ಸೊರೇನ್‌ ಘೋಷಿಸಿದ್ದಾರೆ.

ಸೊರೇನ್‌ ನೇತೃತ್ವದ ಸರ ಕಾರ ರಚನೆಯಾಗಿ 4 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಂಚಿಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಕಾರ್ಯಕ್ರಮ ದಲ್ಲಿ ಮಾತನಾಡಿದ ಅವರು, ರಾಜ್ಯದ ಯುವ ಜನತೆಗೆ ಉದ್ಯೋಗ ಅವಕಾಶ ಸೃಷ್ಟಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಸ್ಥಾಪನೆಯಾಗುವ ಖಾಸಗಿ ಸಂಸ್ಥೆಗಳಲ್ಲಿ ಶೇ.75ರಷ್ಟು ಉದ್ಯೋಗ ಸ್ಥಳೀಯರಿಗೆ ಮೀಸಲಿರಿಸುವ ನಿಯಮವನ್ನು ಸರ ಕಾರ ಪ್ರಸ್ತಾವಿಸಿದೆ. ಆದರೆ, ವಿಪಕ್ಷಗಳು ಇದರ ವಿರುದ್ಧ ಪಿತೂರಿ ನಡೆಸಿ, ಅಡ್ಡಿಪಡಿಸಲು ಪ್ರಯತ್ನಿಸುತ್ತಿವೆ. ಬೇರೆ ರಾಜ್ಯಗಳು ಸ್ಥಳೀಯರಿಗೆ ಉದ್ಯೋಗ ನೀಡುವುದಕ್ಕೆ ಆದ್ಯತೆ ನೀಡುವಾಗ ನಮ್ಮ ರಾಜ್ಯದಲ್ಲಿ ಏಕೆ ಆಗಬಾರದು ಎಂದು ಪ್ರಶ್ನಿಸಿದರು. ಶೇ.75 ಮೀಸಲನ್ನು ಜಾರಿ ಗೊಳಿಸಲು ನಮ್ಮ ಸರ ಕಾರ ಬದ್ಧವಾಗಿದೆ ಎಂದಿದ್ದಾರೆ.

ಹರಿಯಾಣದಲ್ಲೂ ಇಂಥದ್ದೇ ಕಾನೂನು ಜಾರಿಗೊಳಿಸುವ ಪ್ರಸ್ತಾವವನ್ನು ಪಂಜಾಬ್‌-ಹರಿ ಯಾ ಣ ಹೈಕೋರ್ಟ್‌ ಕಳೆದ ತಿಂಗಳು ವಜಾಗೊಳಿಸಿತ್ತು. ಇನ್ನೊಂದೆಡೆ, ರಾಜ್ಯದಲ್ಲಿ ದಲಿತರು ಹಾಗೂ ಬುಡಕಟ್ಟು ಸಮುದಾಯದಲ್ಲಿ ವೃದ್ಧಾಪ್ಯವೇತನ ಪಡೆಯುವ ಹಿರಿಯರ ವಯಸ್ಸಿನ ಮಿತಿಯನ್ನು 60 ರಿಂದ 50ಕ್ಕೆ ಇಳಿಕೆ ಮಾಡುವುದಾಗಿ ಸಿಎಂ ಸೊರೇನ್‌ ಘೋಷಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

1-ewwwe

KTR ವಿರುದ್ಧದ ಪೋಸ್ಟ್‌ ತೆಗೆಯಿರಿ: ಸಚಿವೆಗೆ ಕೋರ್ಟ್‌

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.