Jharkhand: ಮಾಜಿ ಸಿಎಂ ಚಂಪೈ ಸೊರೆನ್ ಬೆಂಗಾವಲು ವಾಹನ ಅಪಘಾತ, ಓರ್ವ ಮೃತ್ಯು
Team Udayavani, Aug 21, 2024, 3:10 PM IST
ಜಾರ್ಖಂಡ್: ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರ ಬೆಂಗಾವಲು ವಾಹನ ಬುಧವಾರ ಮುಂಜಾನೆ ಅಪಘಾತಕ್ಕೀಡಾಗಿದೆ ಪರಿಣಾಮ ಬೆಂಗಾವಲು ವಾಹನದಲ್ಲಿದ್ದ ಓರ್ವ ಪೊಲೀಸ್ ಕಾನ್ಸ್ಟೇಬಲ್ ಮೃತಪಟ್ಟು ನಾಲ್ಕು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಕಾರ್ಯಕ್ರಮಕ್ಕೆ ಹೋಗಿದ್ದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರನ್ನು ಬುಧವಾರ ಮುಂಜಾನೆ ಸುಮಾರು ಎರಡು ಗಂಟೆಯ ಸುಮಾರಿಗೆ ಜಾರ್ಖಂಡ್ ನಲ್ಲಿರುವ ಅವರ ಸ್ವಗ್ರಾಮಕ್ಕೆ ಬಿಟ್ಟು ಬೆಂಗಾವಲು ವಾಹನ ಹಿಂತಿರುಗುತ್ತಿದ್ದ ಸಂದರ್ಭ ಸೆರೈಕೆಲಾ-ಖಾರ್ಸ್ವಾನ್ ಪ್ರದೇಶದಲ್ಲಿ ಬರುತ್ತಿದ್ದಂತೆ ಅಪರಿಚಿತ ವಾಹನಕ್ಕೆ ಬೆಂಗಾವಲು ವಾಹನ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಪರಿಣಾಮ ಓರ್ವ ಪೊಲೀಸ್ ಕಾನ್ಸ್ ಸ್ಟೇಬಲ್ ವಿನಯ್ ಕುಮಾರ್ ಮೃತಪಟ್ಟರೆ ಇತರೆ ನಾಲ್ವರು ಗಾಯಗೊಂಡಿದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇದನ್ನೂ ಓದಿ: Hubballi; ಮಕ್ಕಳನ್ನು ಗುಂಡಿಟ್ಟು ಕೊ*ಲ್ಲಿ: ಪೊಲೀಸ್ ಆಯುಕ್ತರ ಎದುರು ತಂದೆ ಕಣ್ಣೀರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Monkeypox; ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್ ಪತ್ತೆ: ದೇಶದಲ್ಲಿ 2ನೇ ಪ್ರಕರಣ
Kolkata incident; ಸಿಬಿಐ ವರದಿ ಕಳವಳಕಾರಿ: ಸುಪ್ರೀಂ
Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ
Inflation: 4 ತಿಂಗಳ ಕನಿಷ್ಠಕ್ಕೆ ಸಗಟು ಹಣದುಬ್ಬರ: ಆಗಸ್ಟ್ನಲ್ಲಿ ಶೇ.1.31
Jio ನೆಟ್ವರ್ಕ್ನಲ್ಲಿ ತಾಂತ್ರಿಕ ದೋಷ: ಗ್ರಾಹಕರ ಪರದಾಟ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.