ದೀಪಾವಳಿಗೆ ರಿಲಯನ್ಸ್‌ 5ಜಿ ಗಿಫ್ಟ್; 2 ತಿಂಗಳಲ್ಲಿ ನಾಲ್ಕು ನಗರಕ್ಕೆ ಕಾಲಿಡಲಿದೆ 5ಜಿ

ರಿಲಯನ್ಸ್‌ ವಾರ್ಷಿಕ ಸಭೆಯಲ್ಲಿ ಮುಕೇಶ್‌ ಅಂಬಾನಿ ಘೋಷಣೆ

Team Udayavani, Aug 30, 2022, 6:55 AM IST

ದೀಪಾವಳಿಗೆ ರಿಲಯನ್ಸ್‌ 5ಜಿ ಗಿಫ್ಟ್; 2 ತಿಂಗಳಲ್ಲಿ ನಾಲ್ಕು ನಗರಕ್ಕೆ ಕಾಲಿಡಲಿದೆ 5ಜಿ

ಮುಂಬೈ: ಬಹುನಿರೀಕ್ಷಿತ 5ಜಿ ನೆಟ್‌ವರ್ಕ್‌ ಇನ್ನೆರೆಡು ತಿಂಗಳಲ್ಲಿ ಸಿಗಲಿದೆ. ದೀಪಾವಳಿ ವೇಳೆಗೆ ಜಿಯೋ 5ಜಿ ಸೌಲಭ್ಯವನ್ನು ಜಾರಿಗೆ ತರುವುದಾಗಿ ರಿಲಯನ್ಸ್‌ ಸಂಸ್ಥೆಯ ಮುಖ್ಯಸ್ಥ ಮುಕೇಶ್‌ ಅಂಬಾನಿ ಸೋಮವಾರ ಘೋಷಿಸಿದ್ದಾರೆ.

ರಿಲಯನ್ಸ್‌ನ 45ನೇ ವಾರ್ಷಿಕ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ. ಮೊದಲಿಗೆ ಮೆಟ್ರೋ ನಗರಗಳಾದ ದೆಹಲಿ, ಮುಂಬೈ, ಕೋಲ್ಕತಾ ಮತ್ತು ಚೆನ್ನೈನಲ್ಲಿ ಜಿಯೋ 5ಜಿ ಜಾರಿಗೆ ಬರಲಿದೆ. 2023ರ ವೇಳೆಗೆ ದೇಶದ ಮೂಲೆ ಮೂಲೆಯಲ್ಲೂ 5ಜಿ ಲಭ್ಯವಿರಲಿದೆ ಎಂದು ಅಂಬಾನಿ ತಿಳಿಸಿದ್ದಾರೆ. ಈ ಸೇವೆಗಾಗಿ ರಿಲಯನ್ಸ್‌ 2.75 ಲಕ್ಷ ಕೋಟಿ ರೂ. ಹೂಡಿಕೆ ಮಾಡುತ್ತಿದೆ.

“ನಮ್ಮ 5ಜಿ ಸೇವೆಯು 4ಜಿ ಮೇಲೆ ಅವಲಂಬಿತವಾಗಿರದ ಅತ್ಯಾಧುನಿಕ ಸ್ಟಾಂಡ್‌ ಅಲೋನ್‌ 5ಜಿ ತಂತ್ರಜ್ಞಾನದಲ್ಲಿರುತ್ತದೆ. ಇದು ವಿಶ್ವದಲ್ಲಿಯೇ ಅತ್ಯಂತ ದೊಡ್ಡ ಹಾಗೂ ಅತ್ಯಾಧುನಿಕ 5ಜಿ ನೆಟ್‌ವರ್ಕ್‌ ಆಗಿರಲಿದೆ. 2000 ಇಂಜಿನಿಯರ್‌ಗಳು ಈ ನೆಟ್‌ವರ್ಕ್‌ಗಾಗಿ ಕೆಲಸ ಮಾಡುತ್ತಿದ್ದಾರೆ. ಗೂಗಲ್‌ನೊಂದಿಗೆ ಸೇರಿಕೊಂಡು ಜಿಯೋ 5ಜಿ ಫೋನನ್ನೂ ತರಲು ಯತ್ನಿಸಲಾಗುತ್ತಿದೆ’ ಎಂದಿದ್ದಾರೆ ಮುಕೇಶ್‌ ಅಂಬಾನಿ.

ಮಕ್ಕಳಿಗೆ ಜವಾಬ್ದಾರಿ ಹಂಚಿಕೆ:
ಇದೇ ಸಭೆಯಲ್ಲಿ ಮುಕೇಶ್‌ ತಮ್ಮ ಪುತ್ರಿ ಇಶಾ ಅವರನ್ನು ರಿಲಯನ್ಸ್‌ ಇಂಡಸ್ಟ್ರೀಸ್‌ನ ಅಂಗಸಂಸ್ಥೆಯಾಗಿರುವ ರಿಲಯನ್ಸ್‌ ರಿಟೇಲ್‌ಗೆ ಮುಖ್ಯಸ್ಥೆಯನ್ನಾಗಿ ಘೋಷಿಸಿದ್ದಾರೆ. ಹಾಗೆಯೇ ಪುತ್ರ ಅನಂತ್‌ರನ್ನು ಎನರ್ಜಿ ಬ್ಯುಸಿನೆಸ್‌ನ ಹೊಸ ನಾಯಕ ಎಂದು ಕರೆದಿದ್ದಾರೆ.

ಮುಕೇಶ್‌ ಪ್ರಮುಖ ಘೋಷಣೆಗಳು:
– ಪೆಟ್ರೋಕೆಮಿಕಲ್‌ ಸಾಮರ್ಥ್ಯ ವಿಸ್ತರಣೆಗೆ 5 ವರ್ಷಗಳಲ್ಲಿ 75,000 ಕೋಟಿ ರೂ. ಹೂಡಿಕೆ.
– ಜಿಯೋ ಮಾರ್ಟ್‌ ಸಹಭಾಗಿತ್ವದಲ್ಲಿ ವಾಟ್ಸ್‌ಆ್ಯಪ್‌ನಿಂದ ಇನ್‌-ಆ್ಯಪ್‌ ಶಾಪಿಂಗ್‌ ಸೌಲಭ್ಯ. ವಾಟ್ಸ್‌ಆ್ಯಪ್‌ ಚಾಟ್‌ ಮೂಲಕ ಜಿಯೋಮಾರ್ಟ್‌ನಿಂದ ಉತ್ಪನ್ನಗಳನ್ನು ಖರೀದಿಸಿ, ವಾಟ್ಸ್‌ಆ್ಯಪ್‌ ಪೇ ಮೂಲಕ ಹಣ ಪಾವತಿಗೆ ಅವಕಾಶ.
– ಸೌರಫ‌ಲಕ, ಎಲೆಕ್ಟ್ರೋಲೈಸರ್‌ಗಳು, ಇಂಧನ ಕೋಶ ಮತ್ತಿತರ ಪವರ್‌ ಎಲೆಕ್ಟ್ರಾನಿಕ್ಸ್‌ಗಳಿಗೆ ಸಂಬಂಧಿಸಿದ 5ನೇ ಗಿಗಾ ಫ್ಯಾಕ್ಟರಿ ಸ್ಥಾಪನೆ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.