ಕಾಶ್ಮೀರದಲ್ಲಿ ಮಹಾರಾಜ ಹರಿ ಸಿಂಗ್ ಜನ್ಮದಿನದಂದು ಸರಕಾರಿ ರಜೆ: ಕರಣ್ ಸಿಂಗ್ ಹರ್ಷ

ಕಾಂಗ್ರೆಸ್ ನೊಂದಿಗೆ ನನ್ನ ಸಂಬಂಧ ಈಗ ಬಹುತೇಕ ಶೂನ್ಯವಾಗಿದೆ....

Team Udayavani, Sep 16, 2022, 3:43 PM IST

1-dsfsdsad

ಶ್ರೀನಗರ: ಮಹಾರಾಜ ಹರಿ ಸಿಂಗ್ ಅವರ ಜನ್ಮದಿನವನ್ನು ಸಾರ್ವಜನಿಕ ರಜೆ ಎಂದು ಘೋಷಿಸಿದ ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ಕಾಂಗ್ರೆಸ್ ನಾಯಕ ಕರಣ್ ಸಿಂಗ್ ಕೃತಜ್ಞತೆಯನ್ನು ಸಲ್ಲಿಸಿದ್ದು, “ನನಗೆ ಸಂತೋಷವಾಗಿದೆ. ಬಹಳ ಪ್ರಯತ್ನದ ನಂತರ ಇದು ಸಾಧ್ಯವಾಗಿದ್ದು, ಪ್ರಯತ್ನಗಳನ್ನು ಮುಂದುವರಿಸಿದ ಜಮ್ಮುವಿನ ಯುವ ಪೀಳಿಗೆಯನ್ನು ನಾನು ಅಭಿನಂದಿಸುತ್ತೇನೆ. ಅವರು ಅದನ್ನು ಸಾಧ್ಯ ಮಾಡಿದರು, ಯಾರೂ ವಿರೋಧಿಸಲಿಲ್ಲ” ಎಂದು ಹೇಳಿದ್ದಾರೆ.

“ನನ್ನ ಮಕ್ಕಳಾದ ಅಜಾತಶತ್ರು ಮತ್ತು ವಿಕ್ರಮಾದಿತ್ಯ ಅವರು ವಿಧಾನ ಪರಿಷತ್ತಿನ ಸದಸ್ಯರಾಗಿದ್ದಾಗ, ಅವರು ರಜೆಯ ಬಗ್ಗೆ ಸದನದಲ್ಲಿ ನಿರ್ಣಯವನ್ನು ಅಂಗೀಕರಿಸಿದ್ದರು. ಯಾರೂ ಅದನ್ನು ಮುಂದಕ್ಕೆ ಸಾಗಿಸಲಿಲ್ಲ. ನಾನು ಪ್ರಧಾನಿ ಮೋದಿಯವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ, ಅದಕ್ಕಾಗಿ ನಾನು ಕೂಡ ಅವರಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಚೀತಾಗಳು ಮೊದಲು ವಾತಾವರಣಕ್ಕೆ ಹೊಂದಿಕೊಳ್ಳಬೇಕು: ಮಧ್ಯಪ್ರದೇಶ ಸಿಎಂ ಚೌಹಾಣ್

ಈ ಹಿಂದೆ, ಮಹಾರಾಜ ಹರಿ ಸಿಂಗ್ ಅವರ ಪುತ್ರ ಕರಣ್ ಸಿಂಗ್ ಅವರು ಸೆಪ್ಟೆಂಬರ್ 23 ಅನ್ನು ಸಾರ್ವಜನಿಕ ರಜೆ ಎಂದು ಘೋಷಿಸಲು ಸ್ಥಳೀಯರ ಬೇಡಿಕೆಯನ್ನು ಅನುಮೋದಿಸಿದ್ದರು.ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರ ಆಡಳಿತವು ಸೆಪ್ಟೆಂಬರ್ 23 ರಂದು ಮಹಾರಾಜ ಹರಿ ಸಿಂಗ್ ಅವರ ಜನ್ಮದಿನವನ್ನು ಸಾರ್ವಜನಿಕ ರಜೆ ಎಂದು ಘೋಷಿಸಲು ನಿರ್ಧರಿಸಿದೆ. ಈ ಕುರಿತು ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಎಂದು ಅಧಿಕೃತ ವಕ್ತಾರರು ಗುರುವಾರ ರಾತ್ರಿ ತಿಳಿಸಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಗುರುವಾರ ರಾಜಭವನದಲ್ಲಿ ಸಾರಿಗೆ ಒಕ್ಕೂಟದ ಮುಖ್ಯಸ್ಥರು ಸೇರಿದಂತೆ ಪ್ರಮುಖ ರಾಜಕೀಯ ನಾಯಕರು, ಯುವ ರಜಪೂತ ಸಭಾ ಸದಸ್ಯರು, ನಾಗರಿಕ ಸಮಾಜದ ಸದಸ್ಯರನ್ನು ಒಳಗೊಂಡ ನಿಯೋಗವನ್ನು ಭೇಟಿಯಾದ ನಂತರ ಈ ಘೋಷಣೆ ಮಾಡಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.

ಸಂಬಂಧ ಈಗ ಬಹುತೇಕ ಶೂನ್ಯ

”ನಾನು 1967 ರಲ್ಲಿ ಕಾಂಗ್ರೆಸ್ ಸೇರಿದ್ದೆ. ಆದರೆ ಕಳೆದ 8-10 ವರ್ಷಗಳಲ್ಲಿ ನಾನು ಸಂಸತ್ತಿನಲ್ಲಿ ಇಲ್ಲ, ನನ್ನನ್ನು ಕಾರ್ಯಕಾರಿ ಸಮಿತಿಯಿಂದ ಕೈಬಿಡಲಾಯಿತು. ನಾನು ಕಾಂಗ್ರೆಸ್‌ನಲ್ಲಿದ್ದೇನೆ ಆದರೆ ಯಾವುದೇ ಸಂಪರ್ಕವಿಲ್ಲ, ಯಾರೂ ನನ್ನನ್ನು ಏನನ್ನೂ ಕೇಳುವುದಿಲ್ಲ. ನಾನು ನನ್ನ ಸ್ವಂತ ಕೆಲಸವನ್ನು ಮಾಡುತ್ತೇನೆ. ಪಕ್ಷದೊಂದಿಗೆ ನನ್ನ ಸಂಬಂಧ ಈಗ ಬಹುತೇಕ ಶೂನ್ಯವಾಗಿದೆ ಎಂದು ಕರಣ್ ಸಿಂಗ್ ಹೇಳಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.