![1-dee](https://www.udayavani.com/wp-content/uploads/2025/02/1-dee-1-415x221.jpg)
![1-dee](https://www.udayavani.com/wp-content/uploads/2025/02/1-dee-1-415x221.jpg)
Team Udayavani, May 12, 2018, 6:06 PM IST
ಶ್ರೀನಗರ : ಜಮ್ಮು ಕಾಶ್ಮೀರ ಸರಕಾರ ಇಂದು ಮಾಜಿ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರ ಹೆಸರಿನಲ್ಲಿ ಫೆಲೋಶಿಪ್ ಆರಂಭಿಸಿದೆ.
ಇದರಡಿ ರಾಜ್ಯದ 20 ಮಂದಿ ಯುವಕರನ್ನು ಜಾಗತಿಕ ನಾಯಕರನ್ನಾಗಿ ಮಾಡುವ ಗುರಿಯೊಂದಿಗೆ ಪ್ರಮಖ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗಕ್ಕೆ ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಮುಫ್ತಿ ಮೊಹಮ್ಮದ್ ಸಯೀದ್ ಗ್ಲೋಬಲ್ ಲೀಡರ್ಸ್ ಫೆಲೋಶಿಪ್ ಕಾರ್ಯಕ್ರಮದಡಿ ರಾಜ್ಯದ ಶಿಕ್ಷಿತ, ಪ್ರತಿಭಾವಂತ ಯುವ ಸಮುದಾಯವನ್ನು ತಲುಪಿ ಅವರನ್ನು ಜಾಗತಿಕ ನಾಯಕರನ್ನಾಗಿ ಮಾಡಲು ಯತ್ನಿಸಲಾಗುವುದು ಎಂದು ಅಧಿಕೃತ ವಕ್ತಾರ ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.