![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Oct 22, 2023, 8:49 PM IST
ರಿಯಾಸಿ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕೂಟ ಪರ್ವತಗಳಲ್ಲಿರುವ ಪ್ರಖ್ಯಾತ ಮಾತಾ ವೈಷ್ಣೋದೇವಿಯ “ಲೈವ್ ದರ್ಶನ’ಕ್ಕೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಚಾಲನೆ ನೀಡಿದರು.
ಮಹಾ ಅಷ್ಟಮಿ ದಿನವಾದ ಭಾನುವಾರ ಮಾತಾ ವೈಷ್ಣೋದೇವಿ ಕ್ಷೇತ್ರಕ್ಕೆ ಭೇಟಿ ನೀಡಿದ ಮನೋಜ್ ಸಿನ್ಹಾ ಅವರು ಜಮ್ಮು ಮತ್ತು ಕಾಶ್ಮೀರದ ಶಾಂತಿ, ಸಮೃದ್ಧತೆ ಮತ್ತು ಪ್ರಗತಿಗಾಗಿ ಪೂಜೆ ಸಲ್ಲಿಸಿದರು.
ಇದೇ ವೇಳೆ ರೂಪಾ ಪಬ್ಲಿಕೇಶನ್ಸ್ ಹೊರತಂದಿರುವ “ಭಕ್ತಿ ಆನ್ ಶಕ್ತಿ’ ಪುಸ್ತಕ ಹಾಗೂ ಶ್ರೀ ಮಾತಾ ವೈಷ್ಣೋದೇವಿ ದೇವಿ ತೀರ್ಥಕ್ಷೇತ್ರ ಮಂಡಳಿಯ ವೆಬ್ಸೈಟ್ನಲ್ಲಿ ದ್ವಿಭಾಷಾ ಚಾಟ್ಬಾಟ್ ಅನ್ನು ಲೋಕಾರ್ಪಣೆಗೊಳಿಸಿದರು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.