ಉದ್ಯೋಗ ಸೃಷ್ಟಿ ಕರ್ನಾಟಕವೇ ಮುಂದೆ; ಭವಿಷ್ಯ ನಿಧಿ ಮಂಡಳಿ ದಾಖಲೆಗಳಲ್ಲಿ ಉಲ್ಲೇಖ

ಆರು ರಾಜ್ಯಗಳಲ್ಲಿ ಸಾಮಾನ್ಯ ಉದ್ಯೋಗ ಕ್ಷೇತ್ರದಲ್ಲಿ ಏರಿಕೆ

Team Udayavani, Aug 22, 2022, 7:35 AM IST

thumb news pm

ನವದೆಹಲಿ: ಮುಂದಿನ ಒಂದೂವರೆ ವರ್ಷಗಳಲ್ಲಿ ಹತ್ತು ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಪ್ರಧಾನಿ ಮೋದಿ ಕೇಂದ್ರದ ಇಲಾಖೆಗಳಿಗೆ ಸೂಚನೆ ನೀಡಿದ್ದರು. ಅದಕ್ಕೆ ಪೂರಕವಾಗಿ ಕರ್ನಾಟಕ ಸೇರಿದಂತೆ ಆರು ರಾಜ್ಯಗಳಲ್ಲಿ ಸಾಮಾನ್ಯ ಕ್ಷೇತ್ರ (ಫಾರ್ಮಲ್‌ ಸೆಕ್ಟರ್‌)ಗಳಲ್ಲಿ ಉದ್ಯೋಗ ಸೃಷ್ಟಿಯಾಗಿದೆ.

ಈ ಆರೂ ರಾಜ್ಯಗಳಲ್ಲಿ ಎಲ್ಲಾ ವಯೋಮಿತಿಗಳಲ್ಲಿ 12.6 ಲಕ್ಷ ಮಂದಿ ವಿವಿಧ ಕ್ಷೇತ್ರಗಳಲ್ಲಿ ದುಡಿಯುವವರ ವಿವರಗಳು ಉದ್ಯೋಗಿಗಳ ಭವಿಷ್ಯ ನಿಧಿ ಮಂಡಳಿ (ಇಪಿಎಫ್ಒ)ಯಲ್ಲಿ ಸೇರ್ಪಡೆಯಾಗಿದೆ.

ಶೇಕಡಾವಾರು ಹೇಳುವುದಿದ್ದರೆ 68.66ಕ್ಕೆ ಏರಿಕೆಯಾಗಿದೆ. ಪುರುಷರಿಗೆ ಹೋಲಿಕೆ ಮಾಡಿದರೆ, 41 ಸಾವಿರ ಮಹಿಳೆಯರು ಹೆಚ್ಚಾಗಿ ಉದ್ಯೋಗ ಕ್ಷೇತ್ರಕ್ಕೆ ಸೇರ್ಪಡೆಯಾಗಿದ್ದಾರೆ.

ಶೇ.8.9ರ ವರೆಗೆ ಏರಿಕೆ:
ಜೂನ್‌ ಅಂತ್ಯಕ್ಕೆ ಮುಕ್ತಾಯಗೊಂಡಂತೆ ಸಾಮಾನ್ಯ ಕ್ಷೇತ್ರದಲ್ಲಿ ಶೇ. 8.9ರ ವರೆಗೆ ಉದ್ಯೋಗ ಸೃಷ್ಟಿಯಾಗಿದೆ. ಸಾಂಖ್ಯಿಕವಾಗಿ ಹೇಳುವುದಿದ್ದರೆ ಮೇನಲ್ಲಿ 16. 8 ಲಕ್ಷ ಉದ್ಯೋಗಗಗಳು ಸೃಷ್ಟಿಯಾಗಿದ್ದರೆ ಜೂನ್‌ನಲ್ಲಿ 18.3 ಲಕ್ಷ ಉದ್ಯೋಗಗಳು ಸೃಷ್ಟಿಯಾಗಿವೆ.

ಉದ್ಯೋಗಿಗಳ ಭವಿಷ್ಯ ನಿಧಿ ಮಂಡಳಿ (ಇಪಿಎಫ್ಒ)ಯಲ್ಲಿ ದಾಖಲಾಗಿರುವ ಅಂಶಗಳಿಂದ ಇದು ದೃಢಪಟ್ಟಿದೆ ಎಂದು “ದ ಇಕನಾಮಿಕ್‌ ಟೈಮ್ಸ್‌’ ವರದಿ ಮಾಡಿದೆ. 7,80,000 ಮಂದಿ ಮತ್ತೆ ವಿವಿಧ ಉದ್ಯೋಗ ಕ್ಷೇತ್ರಗಳಿಗೆ ಮರಳಿದ್ದಾರೆ. ಇದೂ ಕೂಡ ಉದ್ಯೋಗ ಪಡೆದವರ ಸಂಖ್ಯೆ ಹೆಚ್ಚಲು ಕಾರಣವಾಗಿದೆ.

55 ಸಾವಿರ – ಜೂನ್‌ನಲ್ಲಿ ಸೇರ್ಪಡೆಯಾದ ಉದ್ಯೋಗಗಳು
ಶೇ.22.09- ಮಹಿಳೆಯರ ಪ್ರಮಾಣ
16.8 ಲಕ್ಷ ಉದ್ಯೋಗ- ಮೇನಲ್ಲಿ ಸೃಷ್ಟಿಯಾದದ್ದು
18.3 ಲಕ್ಷ ಉದ್ಯೋಗ- ಜೂನ್‌ನಲ್ಲಿ ಸೇರ್ಪಡೆ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.