ಮಿತಿಮೀರಿದ ವಾಯು ಮಾಲಿನ್ಯ; ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿದ ದಿಲ್ಲಿ ಸರ್ಕಾರ


Team Udayavani, Nov 4, 2022, 1:49 PM IST

ಮಿತಿಮೀರಿದ ವಾಯು ಮಾಲಿನ್ಯ; ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿದ ದಿಲ್ಲಿ ಸರ್ಕಾರ

ಹೊಸದಿಲ್ಲಿ: ನಗರದಲ್ಲಿ ವಾಯು ಮಾಲಿನ್ಯ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ದೆಹಲಿಯ ಪ್ರಾಥಮಿಕ ಶಾಲೆಗಳಿಗೆ ನಾಳೆಯಿಂದ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಘೋಷಿಸಿದ್ದಾರೆ.

ಅಲ್ಲದೆ ಶೇ.50 ರಷ್ಟು ದೆಹಲಿ ಸರ್ಕಾರಿ ಅಧಿಕಾರಿಗಳು ಮನೆಯಿಂದಲೇ ಕೆಲಸ ಮಾಡುತ್ತಾರೆ ಎಂದು ಪರಿಸರ ಸಚಿವ ಗೋಪಾಲ್ ರೈ ಹೇಳಿದ್ದಾರೆ. ಅಲ್ಲದೆ ಖಾಸಗಿ ಕಂಪನಿಗಳೂ ಇದೇ ಕ್ರಮ ಕೈಗೊಳ್ಳುವಂತೆ ರೈ ಸಲಹೆ ನೀಡಿದ್ದಾರೆ.

ದೆಹಲಿಯ ಹಾಟ್‌ಸ್ಪಾಟ್‌ ಗಳಲ್ಲಿ ವಾಯು ಮಾಲಿನ್ಯವನ್ನು ತಡೆಯಲು ವಿಶೇಷ ಕಾರ್ಯಪಡೆಗಳನ್ನು ಸ್ಥಾಪಿಸಲಾಗುವುದು ಎಂದು ಸಚಿವ ರೈ ಘೋಷಿಸಿದರು.

ಪ್ರಾಥಮಿಕ ಶಾಲೆಗಳನ್ನು ನಾಳೆಯಿಂದ ಮುಚ್ಚಲಾಗುವುದು ಮತ್ತು ನಗರದಲ್ಲಿ ಗಾಳಿಯ ಗುಣಮಟ್ಟ ಸುಧಾರಿಸುವವರೆಗೆ 5 ರಿಂದ 7 ನೇ ತರಗತಿಗಳ ಹೊರಾಂಗಣ ಚಟುವಟಿಕೆಗಳನ್ನು ನಿರ್ಬಂಧಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಘೋಷಿಸಿದ್ದಾರೆ.

ಇದನ್ನೂ ಓದಿ:ಕುಂದೂರಿನ ರೇಣುಕಾಚಾರ್ಯ ತೋಟದಲ್ಲಿ ಚಂದ್ರಶೇಖರ್ ಅಂತ್ಯಕ್ರಿಯೆಗೆ ಸಕಲ ಸಿದ್ದತೆ

“ನಮ್ಮ ಸರ್ಕಾರ ಪಂಜಾಬ್‌ ನಲ್ಲಿ ಇರುವುದರಿಂದ, ಅಲ್ಲಿನ ತ್ಯಾಜ್ಯ ಸುಡುವಿಕೆಗೆ ನಾವೇ ಹೊಣೆ. ಆದರೆ ನಾವು ಅಲ್ಲಿ ಸರ್ಕಾರವನ್ನು ರಚಿಸಿ ಕೇವಲ ಆರು ತಿಂಗಳಾಗಿದೆ. ಸಮಸ್ಯೆಗಳ ಬಗ್ಗೆ ಗಮನಹರಿಸಲಾಗುತ್ತಿದೆ. ಪರಿಹಾರಗಳನ್ನು ಕಂಡುಕೊಳ್ಳುತ್ತಿದ್ದೇವೆ. ಸಮಸ್ಯೆ ಪರಿಹರಿಸಲು ನಮಗೆ ಒಂದು ವರ್ಷದ ಸಮಯ ನೀಡಿ” ಎಂದು ಕೇಜ್ರಿವಾಲ್ ಹೇಳಿದರು.

ಟಾಪ್ ನ್ಯೂಸ್

BJP 2

LS poll results ಆಪ್ ಸರಕಾರ ತೆಗೆದುಹಾಕಲು ಉತ್ಸಾಹ ಹೆಚ್ಚಿಸಿದೆ: ವೀರೇಂದ್ರ ಸಚ್‌ದೇವ್

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

1-zeeka

Shivamogga; ಝಿಕಾ ವೈರಸ್ ಸೋಂಕಿಗೆ 74 ವರ್ಷದ ವೃದ್ಧ ಬಲಿ

1-shiv-mogga

Shimoga; ಕಾರುಗಳ ಮುಖಾಮುಖಿಯಲ್ಲಿ ಮೂವರು ಸಾವು!

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

1-rev

Kerala; ಮಿದುಳು ತಿನ್ನುವ ಅಮೀಬಾ ಸೋಂಕಿನ ನಾಲ್ಕನೇ ಪ್ರಕರಣ ಪತ್ತೆ

ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕೆ ಏರಿಕೆ

ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕ್ಕೆ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

LS poll results ಆಪ್ ಸರಕಾರ ತೆಗೆದುಹಾಕಲು ಉತ್ಸಾಹ ಹೆಚ್ಚಿಸಿದೆ: ವೀರೇಂದ್ರ ಸಚ್‌ದೇವ್

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

1-rev

Kerala; ಮಿದುಳು ತಿನ್ನುವ ಅಮೀಬಾ ಸೋಂಕಿನ ನಾಲ್ಕನೇ ಪ್ರಕರಣ ಪತ್ತೆ

ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕೆ ಏರಿಕೆ

ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕ್ಕೆ ಏರಿಕೆ

ನೀಟ್‌ ಪರೀಕ್ಷೆ ರದ್ದು ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದ್ರೆ: ಎನ್‌ ಟಿಎ

ನೀಟ್‌ ಪರೀಕ್ಷೆ ರದ್ದು ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದ್ರೆ: ಎನ್‌ ಟಿಎ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

BJP 2

LS poll results ಆಪ್ ಸರಕಾರ ತೆಗೆದುಹಾಕಲು ಉತ್ಸಾಹ ಹೆಚ್ಚಿಸಿದೆ: ವೀರೇಂದ್ರ ಸಚ್‌ದೇವ್

Jigar movie review

Jigar movie review; ಆ್ಯಕನ್‌ ಡ್ರಾಮಾದಲ್ಲೊಂದು ಪ್ರೇಮ್‌ ಕಹಾನಿ

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

1-zeeka

Shivamogga; ಝಿಕಾ ವೈರಸ್ ಸೋಂಕಿಗೆ 74 ವರ್ಷದ ವೃದ್ಧ ಬಲಿ

1-shiv-mogga

Shimoga; ಕಾರುಗಳ ಮುಖಾಮುಖಿಯಲ್ಲಿ ಮೂವರು ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.