![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Apr 3, 2023, 6:34 AM IST
ಅಹ್ಮದಾಬಾದ್:ನಾಯಕತ್ವದ ಹೊಣೆಯನ್ನು ವಹಿಸಿಕೊಂಡು ಉನ್ನತ ಸ್ಥಾನ ತಲುಪಿದ ಮೇಲೆ ಒಂದು ಹಂತದಲ್ಲಿ ಏಕಾಂಗಿತನ ಕಾಡುತ್ತಿದೆ. ಆ ಹಂತವನ್ನೂ ಅನುಭವಿಸಿದ್ದೇನೆ ಎಂದು ಇನ್ಫೋಸಿಸ್ನ ಸಹ-ಸಂಸ್ಥಾಪಕ ಡಾ.ಎನ್.ಆರ್.ನಾರಾಯಣಮೂರ್ತಿ ಹೇಳಿದ್ದಾರೆ.
ಕೈಗಾರಿಕೋದ್ಯಮಿ ಅಂಜನಾ ದತ್ತಾ ಅವರು ಬರೆದ “ಐ ಡಿಡ್ ವಾಟ್ ಐ ಹಾಡ್ ಟು ಡು’ (I Did What I Had to Do) ಎಂಬ ಕೃತಿಯ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನಾಯಕತ್ವ ಎಂದರೆ ಉನ್ನತ ಸ್ಥಾನದಲ್ಲಿ ಕುಳಿತು ಸರಿಯಾದ ಕೆಲಸಗಳನ್ನು ಮಾಡಿ, ಉಳಿದವರಿಗೆ ಸೂಕ್ತ ಮಾರ್ಗದರ್ಶನ ಮಾಡಬೇಕು. ಅವರು ಆತನಿಂದ ಸೂಕ್ತ ಮಾರ್ಗದರ್ಶನಕ್ಕಾಗಿ ಕಾಯುತ್ತಿರುತ್ತಾರೆ ಎಂದರು.
ಒಂದು ಹಂತದಲ್ಲಿ ನಾಯಕತ್ವದಿಂದಾಗಿ ಏಕಾಂಗಿತನ ಕಾಡುತ್ತದೆ. ಅದನ್ನು ಒಂದು ಹಂತದಲ್ಲಿ ಅನುಭವಿಸಿದ್ದೆ ಎಂದೂ ಹೇಳಲು ಮರೆಯಲಿಲ್ಲ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.