![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 4, 2021, 6:10 PM IST
ತಮಿಳುನಾಡು : ತಮಿಳುನಾಡಿನಲ್ಲಿ ಚುನಾವಣೆಯ ಹಿನ್ನಲೆಯಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಪ್ರಚಾರ ಸಭೆಗಳು ಬಿಡುವಿಲ್ಲದೆ ಸಾಗುತ್ತಿದೆ. ಚುನಾವಣೆಯ ಹಿನ್ನಲೆಯಲ್ಲಿ ಅಭಿವೃದ್ಧಿಯ ಜಪ ತಮಿಳುನಾಡಿನಲ್ಲಿ ಆಗುತ್ತಿದೆ. ಈ ನಡುವೆ ಕಮಲಹಾಸನ್ ಪ್ರಧಾನಿ ಮೋದಿಯವರನ್ನು ವ್ಯಂಗ್ಯ ಮಾಡಿದ್ದಾರೆ.
“ಚುನಾವಣೆ ಹತ್ತಿರವಾಗುತ್ತಿದ್ದಂತೆ ಮೋದಿ ತೋರುತ್ತಿರುವ ತಮಿಳು ಭಾಷಾ ಪ್ರೀತಿಯ ಬಗ್ಗೆ ‘ಮಕ್ಕಳ್ ನೀದಿ ಮಯ್ಯಂ’ ಪಕ್ಷದ ಮುಖಂಡ ಕಮಲ್ ಹಾಸನ್ ವ್ಯಂಗ್ಯವಾಡಿದ್ದಾರೆ.
‘ತಮಿಳು ಕಲಿಯದಿರುವುದು ನನ್ನನ್ನು ಬಹುದಿನಗಳಿಂದ ಕಾಡುತ್ತಿರುವ ವಿಷಯ’ ಎಂದು ಇತ್ತೀಚೆಗೆ ಮೋದಿ ಮನ್ ಕಿ ಬಾತ್ ನಲ್ಲಿ ಹೇಳಿಕೊಂಡಿದ್ದರು.
ತಮಿಳರು ದಡ್ಡರಲ್ಲ. ಚುನಾವಣೆಯ ದಿನಾಂಕ ಘೋಷಿಸಿದ ಬಳಿಕ ಮೋದಿ ತೋರುತ್ತಿರುವ ತಮಿಳು ಭಾಷಾ ಪ್ರೀತಿ ಯಾವ ಉದ್ದೇಶದ್ದು ಎನ್ನುವುದು ತಮಿಳರಿಗೆ ಗೊತ್ತಿದೆ’ ಎಂದು ಕಮಲ್ ಹೇಳಿದ್ದಾರೆ.
‘ನಮ್ಮ ಭಾಷೆಯಲ್ಲಿ ಒಂದೆರೆಡು ತಿರುಕ್ಕುರಲಿನ ಸಾಲುಗಳು ತಪ್ಪಾಗಿ ಹೇಳಿದರೆ ಅದು ಮತಗಳಾಗಿ ಬದಲಾಗುತ್ತದೆ ಎಂಬ ನಂಬಿಕೆ ಇದ್ದರೆ ಅದು ಭ್ರಮೆ. ನಾವೆಂದಿಗೂ ಮತ ಚಲಾಯಿಸಲ್ಲ. ನಿಮ್ಮ ಕಪಟತನದ ಬಗ್ಗೆ ಇನ್ನಷ್ಟು ಅರಿತುಕೊಳ್ಳಲು ಅದು ಸಹಾಯಕವಾಗುತ್ತದೆ’ತಮಿಳು ಮತ್ತು ಇಲ್ಲಿನ ಜನರ ಮತಗಳು ಮಾರಾಟಕ್ಕಿಲ್ಲ ಎಂದಿದ್ದಾರೆ.
ಓದಿ : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಬಿಸಿಲ ತಾಪ; 42ಡಿಗ್ರಿ ಗಡಿ ದಾಟಲಿದೆ ತಾಪ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.