![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 15, 2018, 9:35 AM IST
ಲಕ್ನೋ: ‘ಶ್ರೀರಾಮನ ಪ್ರತಿಮೆ ಪಕ್ಕದಲ್ಲೇ ಸೀತಾಮಾತೆಯ ಪ್ರತಿಮೆಯನ್ನೂ ನಿರ್ಮಿಸಿ. ‘ಅಯೋಧ್ಯೆಯಲ್ಲಿ ರಾಮನ ಪ್ರತಿಮೆ ನಿರ್ಮಿಸುವುದಾಗಿ ಘೋಷಿಸಿದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಅವರಿಗೆ ಇಂಥದ್ದೊಂದು ಸಲಹೆ ನೀಡಿದವರು ಕಾಂಗ್ರೆಸ್ ಮುಖಂಡ ಕರಣ್ ಸಿಂಗ್. ಈ ಸಂಬಂಧ ಸಿಎಂ ಯೋಗಿಗೆ ಪತ್ರ ಬರೆದಿರುವ ಸಿಂಗ್, “ತಾವು ಸಿದ್ಧಪಡಿಸಿದ ಪ್ರಸ್ತಾವನೆಯಲ್ಲಿ ರಾಮನ ಪ್ರತಿಮೆಯ ಎತ್ತರ ಸ್ವಲ್ಪ ಕಡಿಮೆ ಮಾಡಿಕೊಂಡು, ಅದರ ಅರ್ಧದಷ್ಟು ವೆಚ್ಚದಲ್ಲಿ ಸೀತಾಮಾತೆಯ ಪ್ರತಿಮೆಯನ್ನೂ ನಿರ್ಮಿಸಿ’ ಎಂದಿದ್ದಾರೆ. ಇದೇ ವೇಳೆ ರಾಮಾಯಣದ ‘ಅಗ್ನಿ ಪರೀಕ್ಷೆ’ ಕಥೆಯನ್ನೂ ಸಂಕ್ಷಿಪ್ತವಾಗಿ ವಿವರಿಸಿದ್ದಾರೆ. ಕಡೇ ಪಕ್ಷ ಸಾವಿರ ವರ್ಷದ ಬಳಿಕವಾದರೂ ಅಯೋಧ್ಯೆಯಲ್ಲಿ ಸೀತೆಗೊಂದು ಸ್ಥಾನ ಸಿಗಲಿ ಎಂದು ಕಾಲೆಳೆಯುವ ರೀತಿ ಪತ್ರ ಬರೆದಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.