Uttar Pradesh ನಕಲಿ ವಿಮೆ ಜಾಲಕ್ಕೆ ಕರ್ನಾಟಕ ನಂಟು!: 11 ಮಂದಿ ಸೆರೆ


Team Udayavani, Jul 8, 2024, 6:00 AM IST

robbers

ಲಕ್ನೋ: ಕಾಲ್‌ ಸೆಂಟರ್‌ ಮೂಲಕ ನಕಲಿ ಇನ್ಸುರೆನ್ಸ್‌ ಪಾಲಿಸಿ ಹಾಗೂ ಸಾಲ ನೀಡಿ ಬಹುಕೋಟಿ ರೂ. ವಂಚಿಸಿದ್ದ 9 ಮಹಿಳೆಯರು ಸೇರಿ 11 ಜನರನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ವಂಚಕರ ಜಾಲಕ್ಕೆ ಕರ್ನಾಟಕದ ನಂಟಿದೆ.

ವಿಮಾ ಪಾಲಿಸಿ ಏಜೆಂಟ್‌ಗಳಾಗಿದ್ದ ಆಶಿಶ್‌ ಕುಮಾರ್‌, ಜೀತೆಂದ್ರ ವರ್ಮಾ ಹಗರಣದ ಮಾಸ್ಟರ್‌ಮೈಂಡ್ ಗಳು. ಆರೋಪಿಗಳು ನಕಲಿ ಇನ್ಸುರೆನ್ಸ್‌ ಕಂಪನಿ ಸ್ಥಾಪಿಸಿ, 9 ಮಹಿಳೆಯರನ್ನು ನೇಮಿಸಿ ಕೊಂಡಿದ್ದರು. ನಕಲಿ ಆಧಾರ್‌ ಕಾರ್ಡ್‌ ಬಳಸಿ ಸಿಮ್‌ ಕಾರ್ಡ್‌ ಪಡೆದ ಆರೋಪಿಗಳು, ಗ್ರಾಹಕರಿಗೆ ಕರೆ ಮಾಡಿ, ಇನ್ಸುರೆನ್ಸ್‌ ಪಾಲಿಸಿ, ಸಾಲ ತೆಗೆದುಕೊಂಡರೆ ಹಣ ದ್ವಿಗುಣಗೊಳಿಸಿ ಕೊಡುವುದಾಗಿ ಹೇಳಿ ವಂಚಿಸುತ್ತಿದ್ದರು. 1 ವರ್ಷದಲ್ಲಿ ಕೋಟ್ಯಂತರ ಹಣ ವಂಚಿಸಿದ್ದಾರೆ.

ರಾಜ್ಯದ ನಂಟು
ಕರ್ನಾಟಕದ ಅರವಿಂದ್‌ ಎಂಬವರ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಖಾತೆಯನ್ನು 10 ಸಾವಿರ ರೂ.ಗೆ ಬಾಡಿಗೆ ಪಡೆದು ಕೊಂಡಿದ್ದರು. ವಂಚ ನೆಯ ಹಣ ವೆಲ್ಲ ಆ ಖಾತೆಗೆ ಜಮೆ ಆಗುತ್ತಿತ್ತು. ಆರೋಪಿಗಳು ಇಂಡಿಯಾ ಮಾರ್ಟ್‌ನಿಂದ 2500 ರೂ.ಗೆ ಆನ್‌ಲೈನ್‌ ಮೂಲಕ ಗ್ರಾಹಕರ ಪಟ್ಟಿ ಪಡೆದು, ಕರೆ ಮಾಡಿ, ವಂಚನೆ ನಡೆಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

1-weqewewqe

Yakshagana;ಇನ್ನೂ ನೂರಾರು ಸುಶ್ರಾವ್ಯ ರಾಗಗಳ ಅಳವಡಿಕೆ ಸಾಧ್ಯ: ವಿದ್ವಾನ್‌ ಗಣಪತಿ ಭಟ್‌

Comet

Comet of the Century: ಅಕ್ಟೋಬರ್‌ನಲ್ಲಿ ಧೂಮಕೇತುಗಳ ಮೆರವಣಿಗೆ

isreal

Coastal People in Israel: ಸದ್ಯ ಸುರಕ್ಷಿತ, ಆದರೂ ಆದರೆ ಭವಿಷ್ಯವೇನು ಎಂಬ ಆತಂಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

1-pok

DRDO; ಕಡಿಮೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ 4 ಕ್ಷಿಪಣಿ ಪರೀಕ್ಷೆಯಲ್ಲಿ ಯಶಸ್ಸು!

CHandrababu-Naidu

Tirupati ಲಡ್ಡು ಪ್ರಸಾದದ ಬಗ್ಗೆ ಈಗ ಭಕ್ತರಿಂದ ಮೆಚ್ಚುಗೆ: ಸಿಎಂ ನಾಯ್ಡು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

1-weqewewqe

Yakshagana;ಇನ್ನೂ ನೂರಾರು ಸುಶ್ರಾವ್ಯ ರಾಗಗಳ ಅಳವಡಿಕೆ ಸಾಧ್ಯ: ವಿದ್ವಾನ್‌ ಗಣಪತಿ ಭಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.