ಸಚಿವ ಡಿಕೆಶಿ ಮುಂಬಯಿ ಪೊಲೀಸರ ವಶಕ್ಕೆ; ಕಾಂಗ್ರೆಸ್‌ ಆಕ್ರೋಶ


Team Udayavani, Jul 10, 2019, 3:09 PM IST

dk-detained

ಮುಂಬಯಿ : ರಾಜ್ಯದ ರೆಬೆಲ್‌ ಶಾಸಕರು ತಂಗಿರುವ ರಿನೈಸೆನ್ಸ್‌ ಹೊಟೇಲ್‌ ಎದುರು ಬುಧವಾರ ಬೆಳಗ್ಗೆ 8.15 ರಿಂದ ಕದಲದೆ ಕುಳಿತಿದ್ದ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಮುಂಬಯಿ ಪೊಲೀಸರು ಮಧ್ಯಾಹ್ನ 2 ಗಂಟೆಯ ವೇಳೆಗೆ ವಶಕ್ಕೆ ಪಡೆದಿದ್ದಾರೆ.

ಸಚಿವಡಿ.ಕೆ.ಶಿವಕುಮಾರ್‌ ಅವರನ್ನು ಮಾತ್ರ ವಶಕ್ಕೆ ಪಡೆದಿದ್ದು, ಜೊತೆಯಲ್ಲಿದ್ದ ಸಚಿವ ಜಿ.ಟಿ.ದೇವೇಗೌಡ ಮತ್ತು ಜೆಡಿಎಸ್‌ ಶಾಸಕ ಶಿವಲಿಂಗೇಗೌಡ ಅವರನ್ನು ವಶಕ್ಕೆ ಪಡೆಯಲಿಲ್ಲ.

ಸ್ಥಳಕ್ಕೆ ಮಹಾರಾಷ್ಟ್ರ ಕಾಂಗ್ರೆಸ್‌ ನಾಯಕರು ಆಗಮಿಸಿ ಪೊಲೀಸರೊಂದಿಗೆ ತೀವ್ರ ವಾಗ್ವಾದ ನಡೆಸಿದರು. ಆ ಬಳಿಕ ಹೆಚ್ಚುವರಿ ಪೊಲೀಸರನ್ನು ಕರೆಸಿಕೊಂಡು ಡಿ.ಕೆ.ಶಿವಕುಮಾರ್‌ ಅವರನ್ನು ಸ್ಥಳದಿಂದ ವಶಕ್ಕೆ ಪಡೆದು ಪಡೆದು ಕಾಲಿನ ವಿಶ್ವವಿದ್ಯಾಲಯದ ರೆಸ್ಟ್‌ ಹೌಸ್‌ಗೆ ಕರೆದೊಯ್ಯಲಾಗಿದೆ.ಶಿವಕುಮಾರ್‌ ಅವರೊಂದಿಗೆಕೆಲ ಸ್ಥಳೀಯ ಕಾಂಗ್ರೆಸ್‌ ನಾಯಕರನ್ನೂ ವಶಕ್ಕೆ ಪಡೆದಿದ್ದಾರೆ.

ಹೊಟೇಲ್‌ನ ಸುತ್ತ ಸೆಕ್ಷನ್‌ 144 ಜಾರಿ ಮಾಡಲಾಗಿದ್ದು ಭದ್ರತೆ ಬಿಗಿ ಗೊಳಿಸಲಾಗಿದೆ.

ಬುಧವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನಿಂದ ತಿಂಡಿಯನ್ನೂ ಸೇವಿಸದೆ ತೆರಳಿದ ಸಚಿವ ಡಿ.ಕೆ.ಶಿವಕುಮಾರ್‌ ಅವರಿಗೆ ಹೊಟೇಲ್‌ ಪ್ರವೇಶಿಸಲು ಪೊಲೀಸರು ತಡೆ ಒಡ್ಡಿದ್ದರು.

ನಾನು ಅತೃಪ್ತ ಶಾಸಕರನ್ನು ಭೇಟಿಯಾಗಿಯೇ ಮರಳುವುದು ಎಂದು ಪಟ್ಟು ಹಿಡಿದು ಕುಳಿತಿದ್ದಡಿ.ಕೆ.ಶಿವಕುಮಾರ್‌ ಅವರು ಬೆಳಗ್ಗೆ ಕಾಫಿಯನ್ನು ರಸ್ತೆಯಲ್ಲೇ ಕುಡಿದಿದ್ದರು. 10 ಗಂಟೆಯ ಬಳಿಕ ಹಸಿವಾಗುತ್ತಿದೆ ಎಂದು ಹೇಳಿದಾಗ ಮುಂಬಯಿ ಪೊಲೀಸರು ಇಡ್ಲಿ,ವಡೆ ಮತ್ತು ಟೀ ತಂದು ಕೊಟ್ಟಿದ್ದು ಅದನ್ನೂ ಸೇವಿಸಿದ್ದರು. ಕೆಲ ಹೊತ್ತಿನ ಬಳಿಕ ಕುರ್ಚಿಗಳನ್ನು ತಂದು ಕೊಡಲಾಗಿದ್ದು ಸ್ಥಳದಿಂದ ಕದಲದೆ ಪಟ್ಟು ಹಿಡಿದು ಕುಳಿತಿದ್ದರು.ನಾನು ಯಾವುದುಕ್ಕೂ ಜಗ್ಗುವುದಿಲ್ಲ, ಶಾಸಕರು ನಮ್ಮವರು, ಅವರ ಬಳಿ ಮಾತನಾಡಿಯೇ ತೆರಳುತ್ತೇನೆ. ಇಲ್ಲೆ ಬಿದ್ದು ಹೋದರು ಚಿಂತೆ ಇಲ್ಲ ಎಂದು ಹೇಳಿದ್ದರು.

ಬುಕ್‌ ಮಾಡಿದ್ದ ರೂಂ ಕ್ಯಾನ್ಸಲ್‌

ಡಿ.ಕೆ.ಶಿವಕುಮಾರ್‌ ಅವರು ರಿನೈಸೆನ್ಸ್‌ ಹೊಟೇಲ್‌ ಗೆ ಆನ್‌ಲೈನ್‌ನಲ್ಲಿ ಬುಕ್‌ ಮಾಡಿದ್ದ ರೂಂ ಅನ್ನು ಕ್ಯಾನ್ಸಲ್‌ ಮಾಡಲಾಗಿದ್ದು, ಈ ಬಗ್ಗೆ ತಾಳ್ಮೆಯಲ್ಮೆ ಉತ್ತರ ನೀಡಿದ್ದಾರೆ. ಅವರು ನನ್ನಂತಹ ಗ್ರಾಹಕನ ಬಗ್ಗೆ ಹೆಮ್ಮೆ ಪಡಬೇಕು. ನಾನು ಮುಂಬಯಿಯನ್ನು ಇಷ್ಟಪಡುತ್ತೇನೆ. ಈ ಹೊಟೇಲನ್ನು ಮೆಚ್ಚುತ್ತೇನೆ. ಅವರು ಕ್ಯಾನ್ಸಲ್‌ ಮಾಡಿರಬಹುದು. ನನಗೆ ಬೇರೆ ರೂಂಗಳಿವೆ ಎಂದಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.