Kashmir ಎನ್ಕೌಂಟರ್: ಹತ ಉಗ್ರರ ಸಂಖ್ಯೆ 8ಕ್ಕೆ ಏರಿಕೆ ; ಇಬ್ಬರು ಯೋಧರು ಹುತಾತ್ಮ
Team Udayavani, Jul 7, 2024, 10:40 PM IST
ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶನಿವಾರದಿಂದ ನಡೆಸುತ್ತಿರುವ ಉಗ್ರರ ಬೇಟೆ ಮುಂದುವರಿದಿದ್ದು, ಭಾನುವಾರ ಹತ ಉಗ್ರರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಉಗ್ರರು ಅಡಗಿರುವ ಮಾಹಿತಿ ಸಿಕ್ಕ ಹಿನ್ನೆಲೆ ಶನಿವಾರವೇ ಭದ್ರತಾ ಪಡೆಗಳು ಅವಳಿ ಎನ್ಕೌಂಟರ್ ಆರಂಭಿಸಿದ್ದವು. ಉಗ್ರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದ್ದು, ಕಾರ್ಯಾಚರಣೆಯಲ್ಲಿ 8 ಉಗ್ರರನ್ನು ಹೊಡೆದುರುಳಿಸಲಾಗಿದೆ. ಈ ಪೈಕಿ ಮೊಡೆರ್ಗಾಮ್ನಲ್ಲಿ ಇಬ್ಬರು ಉಗ್ರರ ಶವ, ಚಿನ್ನಿಗಾಮ್ನಲ್ಲಿ ನಾಲ್ವರ ಶವ ಸಿಕ್ಕಿ ದೆ. ಕಾರ್ಯಾಚರಣೆ ಮುಂದುವರಿದಿದೆ ಎಂದು ಡಿಜಿಪಿ ಆರ್ಆರ್ ಸ್ವೆ„ನ್ ಹೇಳಿದ್ದಾರೆ.
ಸರಣಿ ಕೃತ್ಯದ ಹಿಂದಿದೆ ಲಷ್ಕರ್ ಉಗ್ರನ ಕೈವಾಡ
ರಿಯಾಸಿ ಬಸ್ ದಾಳಿ ಸೇರಿ ಕಾಶ್ಮೀರ ದಲ್ಲಿ ನಡೆದ ಸರಣಿ ಉಗ್ರ ಕೃತ್ಯಗಳ ಹಿಂದೆ ಲಷ್ಕರ್-ಎ- ತೋಯ್ಬಾದ ಉಪ ಸಂಘಟನೆ ದಿ ರೆಸಿಸ್ಟೆಂಟ್ ಫ್ರಂಟ್ನ ಮೋಸ್ಟ್ ವಾಂಟೆಡ್ ಉಗ್ರ ಶೈಫುಲ್ಲಾ ಸಾಜಿದ್ ಜೆಟ್ನ ಕೈವಾಡ ಇದೆ ಎನ್ಐಎ ತಿಳಿಸಿದೆ. ಈತ ಪಾಕ್ನಲ್ಲಿದ್ದು ಕೊಂಡೇ ಭಾರತದಲ್ಲಿ ಉಗ್ರ ಕೃತ್ಯಕ್ಕೆ ಪಿತೂರಿ ರೂಪಿಸಿದ್ದಾನೆ. ಉಗ್ರರು ಭಾರತಕ್ಕೆ ಪ್ರವೇಶಿಸಲು ಸಹಾಯ ಮಾಡುವುದೇ ಈತನ ಕೆಲಸ. ಇವನ ತಲೆಗೆ 10 ಲಕ್ಷ ಬಹುಮಾನ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.