![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, May 25, 2022, 12:04 PM IST
ಹೈದರಾಬಾದ್ : ನಾಲ್ಕು ತಿಂಗಳೊಳಗೆ ಎರಡನೇ ಬಾರಿ, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಗುರುವಾರ ಹೈದರಾಬಾದ್ನಲ್ಲಿ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ (ಐಎಸ್ಬಿ) ನಲ್ಲಿ 20 ನೇ ವಾರ್ಷಿಕ ಆಚರಣೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಆಗಮಿಸುವಾಗ ಅವರನ್ನು ಸ್ವಾಗತಿಸುವುದರಿಂದ ತಪ್ಪಿಸಿಕೊಂಡು ಟೀಕೆಗಳಿಗೆ ಗುರಿಯಾಗಿದ್ದಾರೆ.
ಫೆಬ್ರವರಿ 5 ರಂದು ಹೈದರಾಬಾದ್ಗೆ ಆಗಮಿಸಿದ ಮೋದಿ ಅವರನ್ನು ಕೆಸಿಆರ್ ಬರಮಾಡಿಕೊಂಡಿರಲಿಲ್ಲ ಮತ್ತು ಪ್ರಧಾನಿ ಭಾಗವಹಿಸಿದ್ದ ಎರಡು ಕಾರ್ಯಕ್ರಮಗಳಲ್ಲಿ ಸಹ ಭಾಗಿಯಾಗಿರಲಿಲ್ಲ.
ಮೋದಿ ವಿರುದ್ಧ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾವ್ ಅವರು ಬುಧವಾರ ಸಂಜೆ ಬೆಂಗಳೂರಿಗೆ ಆಗಮಿಸಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಲಿದ್ದಾರೆ.
ಇದನ್ನೂ ಓದಿ : ಕ್ವಾಡ್ ನಾಯಕರ ಹೊಗಳಿಕೆ; ಜಾಗತಿಕ ನಾಯಕ ಮೋದಿ…ಕ್ವಾಡ್ ಶೃಂಗಸಭೆಯ ಫೋಟೋ ವೈರಲ್
ಮತ್ತೊಮ್ಮೆ ಪ್ರಧಾನಿ ಭೇಟಿಯನ್ನು ತಪ್ಪಿಸಿದ ಕೆಸಿಆರ್ ವಿರುದ್ಧ ತೆಲಂಗಾಣ ಬಿಜೆಪಿ ವಾಗ್ದಾಳಿ ನಡೆಸಿದ್ದು, ಮೋದಿ ಅವರನ್ನು ಎದುರಿಸಲು ಸಾಧ್ಯವಾಗದೆ ಟಿಆರ್ಎಸ್ ಮುಖ್ಯಸ್ಥರು ರಾಜ್ಯದಿಂದ ಓಡಿ ಹೋಗುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಕಿಡಿ ಕಾರಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.